ಹಸಿದ ವೃದ್ದೆಗೆ ದಿನಸಿ ನೀಡಿದ ಗಿರಿ ನಗರ ಪೊಲೀಸರು
ಬೆಂಗಳೂರು, ಮೇ 13: ಎರಡು ದಿನದಿಂದ ಉಪವಾಸವಿದ್ದ ವೃದ್ದೆಗೆ ದಿನಸಿ ಸಾಮಗ್ರಿಗಳನ್ನು ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಗಿರಿ ನಗರ ಪೊಲೀಸರು ವೃದ್ದೆಗೆ ಸಹಾಯ ಮಾಡಿದ್ದಾರೆ.
ಲಾಕ್ಡೌನ್ ನಿಂದ ವಿದ್ಯಾನಗರದ ಪದ್ಮಾ ಎಂಬ ವೃದ್ಧೆ ಹಸಿವಿನಿಂದ ಬಳಲುತ್ತಿದ್ದರು. ದಿನಸಿ ಇಲ್ಲದೆ, ಊಟಕ್ಕಾಗಿ ಪರದಾಟ ನಡೆಸಿದ್ದರು. ಎರಡು ದಿನದಿಂದ ತುಂಬ ಕಷ್ಟವಾಗಿತ್ತು. ಆಗ ತಮ್ಮ ಸಮಸ್ಯೆಯನ್ನು ನಗರ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಬಳಿ ಹೇಳಿಕೊಂಡಿದ್ದರು.
ಸಮಸ್ಯೆ ಆಲಿಸಿ ಗಿರಿ ನಗರ ಪೊಲೀಸರಿಗೆ ಸಹಾಯ ಮಾಡುವಂತೆ ಡಿಸಿಪಿ ನಿಶಾ ಜೇಮ್ಸ್ ಸೂಚನೆ ನೀಡಿದ್ದರು. ಬಳಿಕ ಇನ್ ಸ್ಪೆಕ್ಟರ್ ಸಿದ್ದಲಿಂಗಯ್ಯ ಅವರಿಂದ ವೃದ್ದೆ ರೇಷನ್ ವಿತರಣೆ ಮಾಡಲಾಗಿದೆ. ಅಕ್ಕಿ, ಗೋಧಿ, ಬೇಳೆ ಸೇರಿದಂತೆ ದಿನಸಿ ಪದಾರ್ಥಗಳ ವಿತರಣೆ ನೀಡಿದ್ದಾರೆ.

ದಿನಸಿ ತೆಗೆದುಕೊಂಡು ವೃದ್ಧೆ ಸಂತೋಷಗೊಂಡರು. ಕಷ್ಟದಲ್ಲಿ ಸಹಾಯ ಮಾಡಿದ ಪೊಲೀಸರಿಗೆ ಆರ್ಶೀವಾದ ಮಾಡಿದರು. ಲಾಕ್ಡೌನ್ನಿಂದ ಊಟಕ್ಕೆ ಕಷ್ಟಪಡುತ್ತಿದ್ದ ವೃದ್ದೆ ಸ್ವಲ್ಪ ದಿನವಾದರೂ ಸಮಾಧಾನವಾಗಿ ಇರುವಂತಾಗಿದೆ.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications