ಮನುಷ್ಯನ ಅಪೂರ್ಣತೆ ಬಗೆಗೆ ಒರೆ ಹಚ್ಚುವ 'ಹಯವದನ' ನಾಟಕ ತಪ್ಪದೆ ನೋಡಿ
ಬೆಂಗಳೂರು, ಅಕ್ಟೋಬರ್ 12: ಗಿರೀಶ್ ಕಾರ್ನಾಡರ 'ಹಯವದನ' ನಾಟಕ ಅಕ್ಟೋಬರ್ 13ರಂದು ಬಸವೇಶ್ವರನಗರದ ಕೆಇಎ ಪ್ರಭಾತ್ ಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಸಂಜೆ 6 ಗಂಟೆಗೆ ನಾಟಕ ಆರಂಭವಾಗಲಿದೆ. ಗಿರೀಶ್ ಕಾರ್ನಾಡರ ರಚನೆ, ಬಿಬಿ ಕಾರಂತರ ಸಂಗೀತ, ಟಿಎಸ್ ನಾಗಾಭರಣ ಅವರು ಪುನರ್ ಸಂಯೋಜನೆ ಮಾಡಿದ್ದಾರೆ.
ಗಿರೀಶ್ ಕಾರ್ನಾಡರ, ವಿಭಿನ್ನವಾದ ವಿಷಯ ಇರೋ ನಾಟಕ 'ಹಯವದನ' ಎರಡು ದೇಹ ಒಂದು ಪ್ರಾಣದಂತಿದ್ದ ಕಪಿಲ ಮತ್ತು ದೇವದತ್ತ... ಅವರಿಬ್ಬರ ಮನ ಸೆಳೆದ ಪದ್ಮಿನಿ... ಸಂದರ್ಭಕ್ಕೆ ಬಲಿಯಾಗಿ, ಕಪಿಲನ ದೇಹಕ್ಕೆ, ದೇವದತ್ತನ ಶಿರ, ದೇವದತ್ತನ ದೇಹಕ್ಕೆ ಕಪಿಲನ ಶಿರ ಅದಲುಬದಲಾಗುತ್ತದೆ. ಸಂದಿಗ್ಧ ಪರಿಸ್ಥಿತಿಯ, ತೊಳಲಾಟಗಳ ಚಿತ್ರಣ ಅದ್ಭುತವಾಗಿ ಬಂದಿದೆ. ಬೆನಕ ತಂಡದ ಕಲಾವಿದರು ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ನಾಟಕದ ಹಾಡುಗಳಂತೂ ಇವತ್ತಿಗೂ, ಹವ್ಯಾಸಿ ರಂಗಭೂಮಿಯಲ್ಲಿ ಮೈಲಿಗಲ್ಲು. ನಾಟಕಕ್ಕೆ, ಅದರ ಹಾಡುಗಳಿಗೆ,ಬಿ ವಿ ಕಾರಂತರ ನಿರ್ದೇಶನ ಎಂದಮೇಲೆ ಹೇಳುವುದೇನಿದೆ... ನಾಟಕದುದ್ದಕ್ಕೂ ನಿಮಗೆ ವಿಭಿನ್ನವಾದ ಅನುಭವ ಖಚಿತ.

ಮನುಷ್ಯನ ಅಪೂರ್ಣತೆಯ ಬಗೆಗೆ ಆಲೋಚಿಸಲು, ಕಾರ್ನಾಡರ "ಹಯವದನ" ಓದಬೇಕು. ನಾಟಕ ಆರಂಭ ಆಗುವುದು ಗಣೇಶನ ಅಪೂರ್ಣತೆಯ ಉಲ್ಲೇಖನದಿಂದ. ಇಲ್ಲಿ ಕಂಡುಬರುವುದು ಬರೇ ಮೂರು ಮುಖ್ಯ ಪಾತ್ರಗಳು - ಪದ್ಮಿನಿ, ದೇವದತ್ತ ಹಾಗೂ ಕಪಿಲ. ಇಲ್ಲಿ ಅಪೂರ್ಣತೆಯ ಪ್ರತೀಕ ಅನ್ನುವಂತೆ ಹಯವದನನಿದ್ದಾನೆ.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications