ಸಿಎಂ ಗೃಹ ಕಚೇರಿ ಎದುರು ಹೆಚ್ಚುವರಿ ಪೊಲೀಸ್ ಆಯುಕ್ತರ ಕಾರ್ ಗ್ಲಾಸ್ ಜಖಂ
ಬೆಂಗಳೂರು, ಜು.15: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೃಹ ಕಚೇರಿ ಕೃಷ್ಣಾ ಬಳಿ ಪಾರ್ಕ್ ಮಾಡಲಾಗಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕಾರಿನ ಗಾಜು ಪುಡಿ ಪುಡಿಯಾಗಿದೆ.
ಈ ಘಟನೆ ಮೊದಲಲ್ಲ 2006ರಲ್ಲೂ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಎಚ್ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಜನತಾ ದರ್ಶನ ಮಾಡುತ್ತಿದ್ದಾಗ ಗಾಲ್ಫ್ ಚೆಂಡು ಬಿದ್ದು ಆತಂಕ ಸೃಷ್ಟಿ ಮಾಡಿತ್ತು, ಸಾಕಷ್ಟು ಸುದ್ದಿ ಮಾಡಿತ್ತು, ಆದರೆ ಇದೀಗ ಮತ್ತದೇ ಘಟನೆ ನಡೆದಿದ್ದು ಮತ್ತೆ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿರುವಾಗಲೇ ಮತ್ತೆ ಚೆಂಡು ಆವರಣದಿಂದ ಹೊರ ಬಿದ್ದು ಸುದ್ದಿಯಾಗಿದೆ.
ಗಾಲ್ಫ್ ಮೈದಾನವನ್ನೇ ಬೇರೆಡೆಗೆ ಸ್ಥಳಾಂತರಿಸಿವುದಾಗಿ ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಶನಿವಾರ ಸಂಜೆ ಕಾರ್ಯ ನಿಮಿತ್ತ ಕೃಷ್ಣಾಗೆ ಸೀಮಂತ್ ಕುಮಾರ್ ಸಿಂಗ್ ಅವರು ಇನ್ನೋವಾ ಕಾರಿನಲ್ಲಿ ಆಗಮಿಸಿದ್ದರು. ಈ ವೇಳೆ ಪಾರ್ಕಿಂಗ್ ಮಾಡಲಾಗಿದ್ದ ಕಾರಿನ ಮೇಲೆ ಗಾಲ್ಫ್ ಚೆಂಡು ಬಿದ್ದಿದ್ದು ಗಾಜು ಜಖಂಗೊಂಡಿದೆ.

ಪೊಲೀಸರು ಹಾಗೂ ಇದರಿಂದ ಪೊಲೀಸರು ಹಾಗೂ ಕಚೇರಿಯಲ್ಲಿದ್ದ ಸಿಬ್ಬಂದಿ ಹಾಗೂ ಸಂದರ್ಶಕರು ಆತಂಕಗೊಂಡರು.ನಗರ ಕೇಂದ್ರ ಭಾಗದಲ್ಲಿರುವ ಗಾಲ್ಫ್ ಮೈದಾನದ ಸುತ್ತ ಬಹುತೇಕ ಸಂದರ್ಭ ಮೈದಾನದ ಸುತ್ತ ಬಹುತೇಕ ಸಂದರ್ಭಗಳಲ್ಲಿ ವಾಹನಗಳು ಸಂಚರಿಸುತ್ತಿರುತ್ತದೆ.
ಪ್ರತಿಷ್ಠಿತ ಹೋಟೆಲ್ಗಳು , ಶಾಲೆ, ಸರ್ಕಾರಿ ಕಚೇರಿಗಳು, ನಿವಾಸಗಳಿವೆ. ಚೆಂಡು ಹೊರ ಬೀಳಬಾರದು ಎಂದು ಮೈದಾನದಲ್ಲಿ ಸುತ್ತಲೂ ಸಾಕಷ್ಟು ಜಾಲರಿ, ನೆಟ್ಗಳನ್ನು ಈಗಾಗಲೇ ಅಳವಡಿಸಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications