"ಗೌರಿ ಲಂಕೇಶ್ ನಮ್ಮಮ್ಮ, ಅವರು ನನ್ನ ಹೃದಯದಲ್ಲಿ ಜೀವಂತವಾಗಿರುತ್ತಾರೆ"
ಬೆಂಗಳೂರು, ಸೆಪ್ಟೆಂಬರ್ 6: "ಗೌರಿ ಲಂಕೇಶ್ ನಮ್ಮಮ್ಮ ಇದ್ದಹಾಗೇ. ಅವರು ನನ್ನ ಹೃದಯದಲ್ಲಿ ಸದಾ ಜೀವಂತವಾಗಿರುತ್ತಾರೆ" ಎಂದು ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ, ಗೌರಿ ಲಂಕೇಶ್ ಅವರ ಮಾನಸ ಪುತ್ರ ಕನ್ನಯ್ಯ ಕುಮಾರ್ ಟ್ವೀಟ್ ಮಾಡಿದ್ದಾರೆ.
ಗೌರಿ ಲಂಕೇಶ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಕನ್ನಯ್ಯ ಕುಮಾರ್ ಗೌರಿ ಲಂಕೇಶ್ ಅವರನ್ನು ಆಗಾಗ ಭೇಟಿಯಾಗಿ ಸಲಹೆ-ಸೂಚನೆಗಳನ್ನು ತೆಗೆದುಕೊಳ್ಳುತ್ತಿದ್ದರು. ನನಗೆ ಧೈರ್ಯವಾಗಿ ಸತ್ಯ ಹೇಳುವುದನ್ನು ಕಲಿಸಿದ್ದೇ ಗೌರಿ ಲಂಕೇಶ್ ಎಂಬುದನ್ನೂ ಕನ್ನಯ್ಯ ಕುಮಾರ್ ಸ್ಮರಿಸಿದ್ದಾರೆ.

ಆಕೆ ನಿರ್ಭೀತ ವ್ಯಕ್ತಿತ್ವದವರು, ಅವರ ಸಾವು ತೀವ್ರ ಆಘಾತ, ದುಃಖ ತಂದಿದೆ. ಆಕೆಯನ್ನು ಹೇಡಿಗಳು ಕೊಂದಿದ್ದಾರೆ. ಅವರ ಹೋರಾಟವನ್ನು ನಾವು ಮುಂದುವರಿಸುತ್ತೇವೆ ಎಂದು ಸಹ ಟ್ವೀಟ್ ಮಾಡಿದ್ದಾರೆ.
ದೇಶವಿರೋಧಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಜೆಎನ್ ಯು ವಿದ್ಯಾರ್ಥಿಯಾಗಿದ್ದ ಕನ್ನಯ್ಯ ಅವರನ್ನು ಬಂಧಿಸಲಾಗಿತ್ತು. ಯುವಕನ ದಿಟ್ಟ ವ್ಯಕ್ತಿತ್ವ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದ ಗೌರಿ ಲಂಕೇಶ್ ಅವರು ಕನ್ನಯ್ಯ ಅವರನ್ನು ಪುತ್ರವಾತ್ಸಲ್ಯದಿಂದ ನೋಡುತ್ತಿದ್ದರು.
Deeply shocked and saddened at the cowardly murder of #GauriLakesh! She was like a mother to me. She will always be alive in my heart. pic.twitter.com/6x4u5UaXqt
— Kanhaiya Kumar (@kanhaiyajnusu) September 5, 2017
ಇಷ್ಟೇ ಅಲ್ಲ, ವಿದ್ಯಾರ್ಥಿ ಸಂಘಟನೆಯ ಮುಖ್ಯಸ್ಥರಾದ ಜಿಗ್ನೇಶ್ ಮೆವಾನಿ, ಉಮರ್ ಖಾಲಿದ್, ಶೆಶ್ಲಾ ರಶೀದ್ ಸಹ ಗೌರಿ ಲಂಕೇಶ್ ಅವರ ಹತ್ಯೆಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ನಮ್ಮೆಲ್ಲರಿಗೂ ಅವರು ತಾಯಿಯಂತಿದ್ದರು, ಇದೀಗ ತಾಯಿಯನ್ನು ಕಳೆದುಕೊಂಡಷ್ಟು ನೋವಾಗುತ್ತಿದೆ ಎಂದಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications