ಕಣ್ಣಿನ ಸುರಕ್ಷತಾ ಸಲಹೆಗಾಗಿ 'ವಿಶ್ವದೃಷ್ಟಿ ದಿನ'
ಬೆಂಗಳೂರು, ಅಕ್ಟೋಬರ್, 07 : ಕಣ್ಣು ಮಾನವನ ಸೂಕ್ಷ್ಮಾತಿಸೂಕ್ಷ್ಮ ಅಂಗ. ಇದು ಕೊಂಚ ಮಸುಕಾದರೂ ಸಾಕು ಮಾನವನಿಗೆ ಏನೋ ಕಳೆದುಕೊಂಡಂತೆ ಭಾಸವಾಗಲು ಶುರುವಾಗುತ್ತದೆ. ಹಾಗಾಗಿ ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಸರ್ಕಾರವು 'ವಿಶ್ವ ದೃಷ್ಟಿ ದಿನ-2015' ಆಚರಿಸಲು ನಿರ್ಧರಿಸಿದೆ.
ವಿಶ್ವದೃಷ್ಟಿ ದಿನವನ್ನು 'ವಿಷನ್ 2020 : ದ ರೈಟ್ ಟು ಸೈಟ್-ಇಂಡಿಯಾ' ಎಂಬ ಶೀರ್ಷಿಕೆ ಅಡಿಯಲ್ಲಿ ಅಕ್ಟೋಬರ್ 8ರ ಬೆಳಿಗ್ಗೆ 7.30 ರಿಂದ 9 ಗಂಟೆವರೆಗೆ ಕಬ್ಬನ್ ಪಾರ್ಕ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಆಚರಿಸಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಸಚಿವರಾದ ಯುಟಿ ಖಾದರ್ ಆಗಮಿಸಲಿದ್ದಾರೆ.[ಕಬ್ಬನ್ ಪಾರ್ಕಿನಲ್ಲಿ 1 ಕಪ್ ಕಾಫಿಗೆ 100 ರು]

ದಿನದಿಂದ ದಿನಕ್ಕೆ ದೃಷ್ಟಿ ದೋಷ ಹಾಗೂ ಹುಟ್ಟು ಕುರುಡಿಗೆ ಒಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಸಲ್ಲಿಸಿದ 2010ರ ವರದಿಯ ಪ್ರಕಾರ 285 ಮಿಲಿಯನ್ ಜನರು ದೃಷ್ಟಿದೋಷಕ್ಕೆ ತುತ್ತಾಗಿದ್ದಾರೆ. 39 ಮಿಲಿಯನ್ ಜನ ಕುರುಡುತನಕ್ಕೆ ಒಳಗಾಗಿದ್ದಾರೆ. ಭಾರತದಲ್ಲಿ 80% ರಷ್ಟು ಕುರುಡರಿದ್ದಾರೆ ಎಂದು ಹೇಳಿದೆ
ಹೆಚ್ಚಿನ ಮಾಹಿತಿಗಾಗಿ ಶ್ರೀದೇವಿ ಸುಂದರ್ ರಾಜನ್ 9999454312/ 9811604312 ಹಾಗೂ ಕಾರ್ಯಕ್ರಮ ಅಧಿಕಾರಿಯಾದ ಡಾರ್ವಿನ್ ಮೋಸಸ್ 9986978550 ಸಂಪರ್ಕಿಸಬಹುದು.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications