Get Updates
Get notified of breaking news, exclusive insights, and must-see stories!

ಕಾರ್ಪೊರೇಟರ್ ಪತಿಯಿಂದ ಅಕ್ರಮ ಒತ್ತುವರಿ: ತೆರವುಗೊಳಿಸಿದ ಅಧಿಕಾರಿಗಳು

ಬೆಂಗಳೂರು, ನವೆಂಬರ್ 17: ಕಾರ್ಪೊರೇಟರ್ ಪತಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ನಾಲ್ಕು ಎಕರೆ ಭೂಮಿಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸರ ಭದ್ರತೆಯಲ್ಲಿ ಜಿಲ್ಲಾಧಿಕಾರಿಗಳು ಶನಿವಾರ ತೆರವುಗೊಳಿಸಿದರು.

ಜಯನಗರ ಕಾರ್ಪೊರೇಟರ್ ನಾಗರತ್ನ ಅವರ ಪತಿ ರಾಮಮೂರ್ತಿ ಆನೇಕಲ್ ಸಮೀಪದ ಭೂತನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಾಲ್ಕು ಎಕರೆ ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಅಷ್ಟೇ ಅಲ್ಲದೆ ಅಲ್ಲಿ ಒಂದು ಫಾರ್ಮ್ ಹೌಸ್ ಹಾಗೂ ಕೃಷಿ ಚಟುವಟಿಕೆಗಳನ್ನೂ ಕೂಡ ನಡೆಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

Govt is evicting encroachment land by BJP corporators husband

ನಾಲ್ಕು ಎಕರೆ ಪ್ರದೇಶ ಸುಮಾರು 8ಕೋಟಿ ರೂ ಬೆಲೆಬಾಳುತ್ತದೆ. ಈ ಹಿಂದೆ ಜಿಲ್ಲಾಧಿಕಾರಿ ಶಂಕರ್ ಅವರು ಸಾಕಷ್ಟು ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದ್ದರು ಬಳಿಕ ಸರ್ಕಾರಕ್ಕೂ ಅದು ತಲೆನೋವಾಗಿ ಪರಿಣಮಿಸಿತ್ತು ಆದರೆ ಈಗ ಜಿಲ್ಲಾಧಿಕಾರಿ ಬದಲಾದ ನಂತರ ಒತ್ತುವರಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

Govt is evicting encroachment land by BJP corporators husband

ಇದು ಅರಣ್ಯಭೂಮಿಯಾದ ಕಾರಣ ಅರಣ್ಯ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಏರಿದ್ದರು ಶೀಘ್ರವೇ ಆ ಒತ್ತುವರಿಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡುತ್ತು ಅದರ ಪರಿಣಾಮ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಒತ್ತುವರಿ ತೆರವು ಕಾರ್ಯ ನಡೆಸಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+