ಕಾರ್ನಾಡ್, ಬರಗೂರು ಸೇರಿ 17 ಸಾಹಿತಿ, ಚಿಂತಕರಿಗೆ ಬಿಗಿಭದ್ರತೆ
Recommended Video

ಬೆಂಗಳೂರು, ಸೆಪ್ಟೆಂಬರ್ 9: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ನಾಡಿನ 17 ಅಗ್ರ ಚಿಂತಕರು ಹಾಗೂ ಸಾಹಿತಿಗಳಿಗೆ ಭದ್ರತೆ ಒದಗಿಸಿದೆ.
ಇವರಲ್ಲಿ, ಕೇಂದ್ರ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್, ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಪಾಟೀಲ್ ಪುಟ್ಟಪ್ಪ, ಚೆನ್ನವೀರ ಕಣವಿ, ಕುಂ. ವೀರಭದ್ರಪ್ಪ ಅವರು ಭದ್ರತೆ ಪಡೆದ ಸಾಹಿತಿಗಳಲ್ಲಿ ಪ್ರಮುಖರಾಗಿದ್ದಾರೆ.

ಸರ್ಕಾರಿ ಭದ್ರತೆ ಪಡೆದ ಸಾಲಿನಲ್ಲಿ ಪ್ರೊ. ಭಗವಾನ್ ಅವರು ಪ್ರಮುಖರು. ಇದರ ಜತೆಗೆ, ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಆಗ್ರಹಿಸುತ್ತಿರುವ ವಿನಯ್ ಕುಲಕರ್ಣಿ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಾಮ್ ಧಾರ್, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಎಂ.ಬಿ. ಪಾಟೀಲ್ ಅವರಿಗೂ ಭದ್ರತೆ ನೀಡಲಾಗಿದೆ.
ಸೆಪ್ಟೆಂಬರ್ 5ರ ರಾತ್ರಿ ಸುಮಾರು 8 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ಅವರ ನಿವಾಸದ ಮುಂದೆಯೇ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಹಿಂದುತ್ವ ಉಗ್ರವಾದಿಗಳ ಗುಂಪೇ ಈ ಕೃತ್ಯ ಮಾಡಿದ್ದಾರೆಂಬ ಗುಮಾನಿ ಹರಿದಾಡಿರುವ ಹಿನ್ನೆಲೆಯಲ್ಲಿ, ನಾಡಿನ ಪ್ರಮುಖ ಚಿಂತಕರು, ಸಾಹಿತಿಗಳಿಗೆ ಬಿಗಿ ಭದ್ರತೆ ವಹಿಸಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications