ವಾಟ್ಸಾಪ್ನಿಂದ ಆರ್ಡರ್ ಮಾಡಿ ದಿನಸಿ ಮನೆ ಬಾಗಿಲಿಗೆ ಪಡೆಯಿರಿ
ಬೆಂಗಳೂರು, ಏಪ್ರಿಲ್ 21: ಇನ್ನುಮುಂದೆ ವಾಟ್ಸಾಪ್ ಮೂಲಕ ಆರ್ಡರ್ ಮಾಡಿ ದಿನಸಿ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಬಹುದಾಗಿದೆ.
ಮಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೋಮ್ ಡೆಲಿವರಿ ಸಹಾಯವಾಣಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಲಾಕ್ಡೌನ್ ಇರುವುದರಿಂದ ಜನರಿಗೆ ಹೊರಗಡೆ ಹೋಗಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ನೀವು ವಾಟ್ಸಾಪ್ ಮೂಲಕ ಆರ್ಡರ್ ಮಾಡಿದರೆ ದಿನಸಿ ಸಾಮಾನುಗಳು ನಿಮ್ಮ ಮನೆಗೆ ಬರಲಿವೆ.

08061914960ಗೆ ನಿಮಗೆ ಬೇಕಾದ ಆಹಾರ ಸಾಮಗ್ರಿಗಳ ಲಿಸ್ಟ್ ನೀಡಿದರೆ ಅವರು ನಿಮ್ಮ ಮನೆಗೆ ಆಹಾರ ಪದಾರ್ಥಗಳನ್ನು ಕಳುಹಿಸುತ್ತಾರೆ.
ಸಾಕಷ್ಟು ಖಾಸಗಿ ಏಜೆನ್ಸಿ ಜೊತೆಗೆ ಸರ್ಕಾರ ಕೈಜೋಡಿಸಿದ್ದು 5 ಸಾವಿರ ಡೆಲಿವರಿ ಏಜೆಂಟ್ಗಳನ್ನು ನೇಮಿಸಲಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರಬರುವುದು ಕಡಿಮೆಯಾಗಲಿದೆ ಎನ್ನುವುದು ಸರ್ಕಾರದ ಅಭಿಪ್ರಾಯವಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಜವಾಬ್ದಾರಿಯನ್ನು ಹೊತ್ತಿದೆ.
ಅಗತ್ಯವಸ್ತುಗಳನ್ನು ಆರ್ಡರ್ ಮಾಡಲು ಹೀಗೆ ಮಾಡಿ
-ನಿಮ್ಮ ಮೊಬೈಲ್ನಲ್ಲಿ 08061914960 ನಂಬರ್ ಸೇವೆ ಮಾಡಿ
-ಮೆಸೇಜ್ ಮೂಲಕ Hi ಎಂದು ಕಳುಹಿಸಿ
-ನಿಮ್ಮ ಲೊಕೇಷನ್ /ವಿಳಾಸ ಶೇರ್ ಮಾಡಿ
-ಅದರಲ್ಲಿ ಟೈಪ್ ಎ ದಿನಬಳಕೆ ವಸ್ತುಗಳು ಹಾಗೂ ತರಕಾರಿಗಳು, ಅಥವಾ ಬಿ ಔಷಧ.
-ಯಾವ ವಸ್ತುಗಳು ನಿಮಗೆ ಬೇಕಾಗಿವೆ ಎಂದು ಬರೆದು ಆಹಾರ ಸಾಮಗ್ರಿಗಳ ಲಿಸ್ಟ್ ಫೋಟೊ ತೆಗೆದು ಸೆಂಡ್ ಮಾಡಿ
-ಮೆಸೇಜ್ ಕಳುಹಿಸಿದ ಬಳಿಕ ನಿಮ್ಮ ಆರ್ಡರ್ ಪ್ಲೇಸ್ ಆಗಿದೆ ಎಂದು ಮೆಸೇಜ್ ಬರುತ್ತದೆ.
-ಟ್ರಾನ್ಸ್ಯಾಕ್ಷನ್ ಐಡಿಯೊಂದಿಗೆ ಕನ್ಫರ್ಮೇಷನ್ ಮೆಸೇಜ್ ಲಭ್ಯವಾಗಲಿದೆ.
-ನೀವು ಹೇಳಿರುವ ಸ್ಥಳಕ್ಕೆ ಬಂದು ವಸ್ತುಗಳನ್ನು ಒದಗಿಸುತ್ತಾರೆ. ವಸ್ತುಗಳ ಬೆಲೆಯ ಬಿಟ್ಟು ಡೆಲಿವರಿ ಚಾರ್ಜ್ 10 ರೂ ನೀಡಬೇಕಾಗುತ್ತದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications