ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೆಸಾರ್ಟ್ ನಲ್ಲಿ ಗುಜರಾತಿನ ಶಾಸಕರಿಗೆ ವಾಂತಿ ಬೇಧಿ

By Sachhidananda Acharya
|
Google Oneindia Kannada News

ಬೆಂಗಳೂರು, ಆಗಸ್ಟ್ 2: ನಗರದ ಬಿಡದಿಯ 'ಈಗಲ್ಟನ್‌ - ದಿ ಗಾಲ್ಫ್ ವಿಲೇಜ್' ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್‌ ಕಾಂಗ್ರೆಸ್ ನ ಕೆಲ ಶಾಸಕರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಆಹಾರ ವ್ಯತ್ಯಾಸದಿಂದ ಕೆಲ ಶಾಸಕರು ವಾಂತಿ ಬೇಧಿಗೆ ತುತ್ತಾಗಿದ್ದಾರೆ.

ರೆಸಾರ್ಟ್ ರಾಜಕೀಯದ ಕೇಂದ್ರಬಿಂದು ಕರ್ನಾಟಕರೆಸಾರ್ಟ್ ರಾಜಕೀಯದ ಕೇಂದ್ರಬಿಂದು ಕರ್ನಾಟಕ

'ಬಂಗಾರದ ಪಂಜರ'ದಂಥ ರೆಸಾರ್ಟ್‌ನಲ್ಲಿರುವ ಶಾಸಕರಿಗೆ ಮೊದಲ ಕೆಲವು ದಿನ ಸ್ಥಳೀಯ ಆಹಾರಗಳನ್ನು ನೀಡಲಾಗಿತ್ತು. ಗುಜರಾತ್ ಶೈಲಿಯ ತಿನಿಸು ತಿನ್ನುತ್ತಿದ್ದ ಶಾಸಕರಿಗೆ ಈ ಆಹಾರ ಒಗ್ಗದ ಕಾರಣ ವಾಂತಿ ಬೇಧಿಗೆ ಗುರಿಯಾಗಿದ್ದಾರೆ.

ಕರ್ನಾಟಕದ 'ಪವರ್' ಫುಲ್ ಸಚಿವ ಡಿಕೆ ಶಿವಕುಮಾರ್ ಪರಿಚಯಕರ್ನಾಟಕದ 'ಪವರ್' ಫುಲ್ ಸಚಿವ ಡಿಕೆ ಶಿವಕುಮಾರ್ ಪರಿಚಯ

 Gujarat MLA’s facing helath problem at Bengaluru resort

ಸುಮಾರು 4-5 ಶಾಸಕರು ವಾಂತಿ ಬೇಧಿಗೆ ತುತ್ತಾಗಿದ್ದು, ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ.

ಕಾಂಗ್ರೆಸ್ ರೆಸಾರ್ಟ್ ರಾಜಕಾರಣ: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!ಕಾಂಗ್ರೆಸ್ ರೆಸಾರ್ಟ್ ರಾಜಕಾರಣ: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಆದರೆ ಸುದ್ದಿಯನ್ನು ತಳ್ಳಿ ಹಾಕಿರುವ ಆತಿಥ್ಯದ ಉಸ್ತುವಾರಿ ಹೊತ್ತಿರುವ ವಿಧಾನ ಪರಿಷತ್‌ ಸದಸ್ಯರಾದ ಸಿ.ಎಂ. ಲಿಂಗಪ್ಪ ಹಾಗೂ ಎಸ್‌. ರವಿ, "ಶಾಸಕರಿಗೆ ಗುಜರಾತಿ ಶೈಲಿಯ ಖಾದ್ಯಗಳನ್ನೇ ನೀಡಲಾಗುತ್ತಿದೆ. ಹೀಗಾಗಿ ಯಾರಿಗೂ ಆರೋಗ್ಯ ಸಮಸ್ಯೆ ಆಗಿಲ್ಲ," ಎಂದು ಪ್ರಜಾವಾಣಿಗೆ ತಿಳಿಸಿದ್ದಾರೆ.

English summary
Some of the Gujarat legislators at the Eagleton Resort are undergoing a dietary disorder on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X