ಬೆಂಗಳೂರಲ್ಲಿ ಗುರುಸಾರ್ವಭೌಮರ ಆರಾಧನಾ ಮಹೋತ್ಸವ
ಬೆಂಗಳೂರು ಆಗಸ್ಟ್ 11: ಬೆಂಗಳೂರಿನ ಬಸವನಗುಡಿಯ 'ಶ್ರೀ ಗುರುರಾಜ ಅಸೋಸಿಯೇಷನ್' ವತಿಯಿಂದ ಶ್ರೀ ಶುಭಕೃತ್ನಾಮ ಸಂವತ್ಸರದ ಶ್ರಾವಣ ಬಹುಳ ಪಾಡ್ಯ, ಬಿದಿಗೆ, ತದಿಗೆ 2022ರ ಆಗಸ್ಟ್ 12, 13 ಮತ್ತು 14ರಂದು ಮೂರು ದಿನ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವವನ್ನು ಹಮ್ಮಿಕೊಂಡಿದೆ.
ಆಗಸ್ಟ್ 12ರ ಶುಕ್ರವಾರದಂದು ಪೂರ್ವಾರಾಧನೆ ಹಿನ್ನೆಲೆಯಲ್ಲಿ ಬೆಳಗ್ಗೆ 8ಗಂಟೆಗೆ ವಿವಿಧ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ. ಸಂಜೆ 5.30ಕ್ಕೆ ಡಾ. ಪ್ರಭಂಜನಾಚಾರ್ಯರಿಂದ 'ಖಂಡಾರ್ಥ ಚಿಂತನ' ಪ್ರವಚನ ಕಾರ್ಯಕ್ರಮ, ನಂತರ 7ಗಂಟೆಗೆ ವಿದ್ವಾನ್ ಆನೂರು ಅನಂತಕೃಷ್ಣ ಶರ್ಮ ಅವರಿಂದ 'ಲಯಲಹರಿ' ಕಾರ್ಯಕ್ರಮ ನಡೆಯಲಿದೆ.

ಶನಿವಾರ ಆಗಸ್ಟ್ 13ರಂದು ಮಧ್ಯಾರಾಧನೆ ಪ್ರಯುಕ್ತ ಬೆಳಗ್ಗೆ 8ಕ್ಕೆ ವಿವಿಧ ಭಜನಾ ಮಂಡಳಿ ತಂಡದವರಿಂದ ''ಭಜನೆ'' ಜರುಗಲಿದೆ. ಸಂಜೆ 5.30ಕ್ಕೆ ರುಚಿರಾಚಾರ್ಯ ಅವರಿಂದ 'ಕಲಿಯುಗ ಕಲ್ಪತರು ರ್ಶರೀ ಗುರುಸಾರ್ವಭೌಮರು' ಕುರಿತು ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ನಂತರ 7ಗಂಟೆಗೆ ವಿದ್ಯಾನ್ ರಮೇಶ್ ಮತ್ತು ಪ್ರವೀಣ್ ಗೋಡ್ಕಿಂಡಿ ಅವರಿಂದ 'ಪಿಟಿಲು-ಕೊಳಲು ಜಗುಲ್ ಬಂದಿ' ನೆರವೇರಲಿದೆ.

ಆಗಸ್ಟ್ 14ರ ಭಾನುವಾರದಂದು ಬೆಳಗ್ಗೆ 8ಗಂಟೆಗೆ 'ಭಜನೆ' ನಂತರ 11ಕ್ಕೆ ಸೇವಾಕರ್ತರ ಪರವಾಗಿ ಕನಕಾಭಿಷೇಕ ನೆರವೇರಲಿದೆ. ಸಂಜೆ 5.30ಕ್ಕೆ ಡಾ.ಚತುರ್ವೇದಿ ವೇದವ್ಯಾಸಾಚಾರ್ಯರಿಂದ 'ಮಂಗಳಾಷ್ಟಕ ಚಿಂತನ' ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ಬಳಿಕ 7ಕ್ಕೆ ವಿದ್ಯಾನ್ ಪ್ರಾದೇಶ ಆಚಾರ್ಯ ಅವರಿಂದ 'ಹರಿನಾಮ ಸಂಕೀರ್ತನೆ' ಮೊಳಗಲಿದೆ ಎಂದು ಶ್ರೀ ಗುರುರಾಜ ಅಸೋಸಿಯೇಷನ್ ತಿಳಿಸಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications