ವೆಂಕಟೇಶ್ ಗೋಡ್ಖಿಂಡಿ ಅವರಿಗೆ ನಾದನಮನ ಜುಲೈ 23ಕ್ಕೆ
ಬೆಂಗಳೂರು, ಜುಲೈ, 22: ಕೊಳಲಿನ ನಾದದಿಂದ ಹಿಂದುಸ್ಥಾನಿ ಪರಂಪರೆಯನ್ನು ಸಂಗೀತ ಪ್ರಿಯರಿಗೆ ಹಂಚಿದ್ದ ದಿವಂಗತ ಪಂಡಿತ್ ವೆಂಕಟೇಶ್ ಗೋಡ್ಖಿಂಡಿ ಸ್ಮರಣಾರ್ಥವಾಗಿ ಗುರುವಂದನೆ ಕಾರ್ಯಕ್ರಮವನ್ನು ಜುಲೈ, 23, ಶನಿವಾರ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಅವರ್ ಸ್ಕೂಲ್ ನ ಶ್ರೀ ವಿದ್ಯಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೋಗ್ ಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಬಾರಿ ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಅವರ ಪುತ್ರ ಮಾಸ್ಟರ್ ಷಡ್ಜ ಗೋಡ್ಖಿಂಡಿ ಜೊತೆ ಜುಗಲ್ಬಂದಿ ಪ್ರಸ್ತುತ ಪಡಿಸಲಿದ್ದಾರೆ. ತಬಲಾದಲ್ಲಿ ವಿದ್ವಾನ್ ಕಿರಣ್ ಗೋಡ್ಖಿಂಡಿ ಸಹಕರಿಸಲಿದ್ದಾರೆ.

ಸಂಜೋಗ್ ನ ವಿದ್ಯಾರ್ಥಿಗಳು ಸಹ ಗುರುವಿಗೆ ಸಂಗೀತ ನಮನ ಸಲ್ಲಿಸಲಿದ್ದಾರೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ.
* ಪಂಡಿತ್ ವೆಂಕಟೇಶ್ ಗೋಡ್ಖಿಂಡಿ ಸ್ಮರಣಾರ್ಥ ಗುರುವಂದನೆ 2016
* ಸ್ಥಳ: ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಅವರ್ ಸ್ಕೂಲ್ ನ ಶ್ರೀ ವಿದ್ಯಾ ಸಭಾಭವನ
* ಜುಲೈ, 23, ಶನಿವಾರ. ಮಧ್ಯಾಹ್ನ 4 ಗಂಟೆಗೆ ಆರಂಭ
More From
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications