Get Updates
Get notified of breaking news, exclusive insights, and must-see stories!

ವೆಂಕಟೇಶ್ ಗೋಡ್ಖಿಂಡಿ ಅವರಿಗೆ ನಾದನಮನ ಜುಲೈ 23ಕ್ಕೆ

ಬೆಂಗಳೂರು, ಜುಲೈ, 22: ಕೊಳಲಿನ ನಾದದಿಂದ ಹಿಂದುಸ್ಥಾನಿ ಪರಂಪರೆಯನ್ನು ಸಂಗೀತ ಪ್ರಿಯರಿಗೆ ಹಂಚಿದ್ದ ದಿವಂಗತ ಪಂಡಿತ್ ವೆಂಕಟೇಶ್ ಗೋಡ್ಖಿಂಡಿ ಸ್ಮರಣಾರ್ಥವಾಗಿ ಗುರುವಂದನೆ ಕಾರ್ಯಕ್ರಮವನ್ನು ಜುಲೈ, 23, ಶನಿವಾರ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಅವರ್ ಸ್ಕೂಲ್ ನ ಶ್ರೀ ವಿದ್ಯಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಜೋಗ್ ಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಬಾರಿ ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಅವರ ಪುತ್ರ ಮಾಸ್ಟರ್ ಷಡ್ಜ ಗೋಡ್ಖಿಂಡಿ ಜೊತೆ ಜುಗಲ್‍ಬಂದಿ ಪ್ರಸ್ತುತ ಪಡಿಸಲಿದ್ದಾರೆ. ತಬಲಾದಲ್ಲಿ ವಿದ್ವಾನ್ ಕಿರಣ್ ಗೋಡ್ಖಿಂಡಿ ಸಹಕರಿಸಲಿದ್ದಾರೆ.

Guruvandana: In Memory of Artist Venkatesh Godkhindi on 23 July

ಸಂಜೋಗ್ ನ ವಿದ್ಯಾರ್ಥಿಗಳು ಸಹ ಗುರುವಿಗೆ ಸಂಗೀತ ನಮನ ಸಲ್ಲಿಸಲಿದ್ದಾರೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ.

* ಪಂಡಿತ್ ವೆಂಕಟೇಶ್ ಗೋಡ್ಖಿಂಡಿ ಸ್ಮರಣಾರ್ಥ ಗುರುವಂದನೆ 2016
* ಸ್ಥಳ: ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಅವರ್ ಸ್ಕೂಲ್ ನ ಶ್ರೀ ವಿದ್ಯಾ ಸಭಾಭವನ
* ಜುಲೈ, 23, ಶನಿವಾರ. ಮಧ್ಯಾಹ್ನ 4 ಗಂಟೆಗೆ ಆರಂಭ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+