'ನಮಗೂ ಪ್ಯಾಕೇಜ್ ಕೊಡಿ': ಸಿಎಂಗೆ ಮನವಿ ಮಾಡಿದ ಜಿಮ್ ರವಿ
ಬೆಂಗಳೂರು, ಜುಲೈ 18: ಕೊರೊನಾ ವೈರಸ್ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಜಿಮ್ ಮಾಲೀಕರ ನೆರವಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರ್ನಾಟಕ ಜಿಮ್ ಮತ್ತು ಫಿಟ್ನೆಸ್ ಮಾಲಿಕರ ಸಂಘದ ಅಧ್ಯಕ್ಷ ರವಿ ಅವರು ಮನವಿ ಮಾಡಿದ್ದಾರೆ.
Recommended Video
ಲಾಕ್ ಡೌನ್ ನಿಂದ ಎಲ್ಲಾ ಜಿಮ್ ಮಾಲಿಕರರು ಸಾಕಷ್ಟು ಸಂಕಷ್ಟದಲ್ಲಿ ಇದ್ದಾರೆ. ಜೊತೆಗೆ ಬಾಡಿಗೆ ಕಟ್ಟುವುದಕ್ಕೆ, ಕರೆಂಟ್ ಬಿಲ್, ಮೈಂಟೈನೆಸ್ ಮಾಡುವುದಕ್ಕೆ ಕಷ್ಟ ಆಗುತ್ತಿದೆ. ಹೀಗಾಗಿ, ಹಲವು ಸಮುದಾಯಕ್ಕೆ ನೀಡಿದ ರೀತಿ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ರವಿ ಮನವಿ ಮಾಡಿದ್ದಾರೆ.
'ರಾಜ್ಯದಲ್ಲಿ ಜಿಮ್ ನಡೆಸುವವರು, ಟ್ರೈನರ್ಸ್ ಸೂಸೈಡ್ ಮಾಡಿಕೊಳ್ಳುತ್ತಿದ್ದಾರೆ. ಜಿಮ್ ಬಾಡಿಗೆ ಕಟ್ಟುವುದಕ್ಕೆ ಆಗುತ್ತಿಲ್ಲ, ಕರೆಂಟ್ ಬಿಲ್ ಕಟ್ಟುವುದಕ್ಕೆ ಆಗುತ್ತಿಲ್ಲ, ಕುಟುಂಬ ನಡೆಸುವುದಕ್ಕೆ ಕಷ್ಟ ಆಗುತ್ತಿದೆ. ನಾವು ಸಮಾಜದ ಆರೋಗ್ಯವನ್ನು ಹೆಚ್ಚು ಮಾಡುವವರು. ಎಲ್ಲರಿಗೂ ಅನುದಾನ ಕೊಟ್ಟಿದ್ದೀರಾ, ನಮಗೂ ಏನಾದರೂ ಅನುದಾನ ಕೊಡಿ ದಯವಿಟ್ಟು' ಎಂದು ಕೇಳಿಕೊಂಡಿದ್ದಾರೆ.

'ನಾವು ಸರ್ಕಾರಕ್ಕೆ ಜಿಎಸ್ ಟಿ ಕಟ್ಟುತ್ತೇವೆ, ಸರ್ಕಾರದ ಪರ್ಮಿಶನ್ ಇದೆ. ಜಿಮ್ ಓಪನ್ ಮಾಡುವುದಕ್ಕೆ ಸರ್ಕಾರ ಅನುಮತಿ ಇಲ್ಲ. ಸರಿ, ನಾವು ಜಿಮ್ ಓಪನ್ ಮಾಡಲ್ಲ, ಸರ್ಕಾರಕ್ಕೆ ನಾವು ಬೆಂಬಲ ಕೊಡುತ್ತೇವೆ. ಕೊರೊನಾ ಪರಿಸ್ಥಿತಿ ನಮಗೂ ಅರ್ಥ ಆಗುತ್ತೆ. ನಮಗೂ ಏನಾದ್ರು ವಿಶೇಷ ಪ್ಯಾಕೇಜ್ ಕೊಡಿ' ಎಂದು ಬೇಡಿಕೆಯಿಟ್ಟಿದ್ದಾರೆ.
ಕೊರೊನಾ ವೈರಸ್ ಭೀತಿಯಿಂದ ಮಾರ್ಚ್ ತಿಂಗಳಲ್ಲಿ ಜಿಮ್ ಮತ್ತು ಫಿಟ್ನೆಸ್ ಕೇಂದ್ರಗಳನ್ನು ಮುಚ್ಚಲಾಗಿತ್ತು. ನಾಲ್ಕು ತಿಂಗಳು ಕಳೆದರೂ ಜಿಮ್ ತೆರೆಯಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಜಿಮ್ ಮಾಲೀಕರಿಗೂ ಯಾವುದೇ ರೀತಿ ಪರಿಹಾರ ನೀಡಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications