ಬಿಎಂಟಿಸಿ ಟಿಕೆಟ್ ದರ ಅರ್ಧದಷ್ಟು ಇಳಿಕೆಯಾಗಲಿದೆ?
ಬೆಂಗಳೂರು, ಡಿಸೆಂಬರ್ 02 : ಬಸ್ ಟಿಕಟ್ ದರ ಅರ್ಧದಷ್ಟು ಕಡಿಮೆ ಮಾಡಿದರೆ ಜನ ಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನ ಇಂದಿರಾ ಕ್ಲಿನಿಕ್ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಸ್ ಟಿಕೆಟ್ ದರವನ್ನು ಅರ್ಧದಷ್ಟು ಇಳಿಕೆ ಮಾಡಬಹುದು , ಇದರಿಂದ ಸಾಮಾನ್ಯ ಜನರಿಗೆ ಅನುಕೂಲವಾಗುತ್ತದೆ. ಜತೆಗೆ ಮೆಟ್ರೋ ಮತ್ತು ಬಸ್ ಪ್ರಯಾಣಿಸುವವರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ರೇವಣ್ಣ ಅವರಲ್ಲಿ ಮನವಿ ಮಾಡಿದರು.

ಈ ಹೇಳಿಕೆಯ ಮೂಲಕ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇಂಧನ ದರಕ್ಕನುಗುಣವಾಗಿ ಅಲ್ಪಮೊತ್ತದ ದರವನ್ನು ಇಳಿಸದ ಸರ್ಕಾರ ಇನ್ನು ಅರ್ಧದಷ್ಟು ಮೊತ್ತದ ದರವನ್ನು ಇಳಿಸುವುದು ಕಾರ್ಯಸಾಧುವಲ್ಲ ಪ್ರಚಾರಕ್ಕಾಗಿ ಹೇಳಿದ್ದು ಎಂದು ಪ್ರತಿಪಕ್ಷದವರ ಟೀಕೆಯಾಗಿದೆ.
ಬಿಎಂಟಿಸಿ ಕಳೆದ ಫೆಬ್ರವರಿಯಲ್ಲಿ ಬಸ್ ದರವನ್ನು ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಚಿಲ್ಲರೆ ಸಮಸ್ಯೆ ಸರಿದೂಗಿಸಲು ಸ್ಟೇಜ್ ಆಧಾರದಲ್ಲಿ ಬಸ್ ದರ ಇಳಿಕೆ ಮಾಡಲಾಗಿತ್ತು
-
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ












Click it and Unblock the Notifications