ಜುಲೈ 8ರಂದು ಹಮಾಲಿ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು, ಜು.2: ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲಿಗಳ ಬಗ್ಗೆ ಸರಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟ ಜು.8ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಚಾಲಕ ವಾಸು ಎಚ್.ವಿ ಮಾತನಾಡಿ ಹಮಾಲಿಗಳಿಗೆ ಕನಿಷ್ಠ ಮೂಲಸೌಕರ್ಯ ಒದಗಿಸಿಲ್ಲ. ಕೃಷಿ ಮಾರುಕಟ್ಟೆಗಳಲ್ಲಿ ಹಮಾಲಿಗಳಿಗೆ ಗುರುತಿನ ಚೀಟಿ ನೀಡಲು ಆಧಿಕಾರಿಗಳು ಹಿಂದೇಟು ಹಾಕುತ್ತಿರುವ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಎಲ್ಲಾ ಸಂಸ್ಥೆಗಳು ತನ್ನ ಕೆಲಸಗಾರರಿಗೆ ದುಡಿಯುವ ಸಮಯವನ್ನು ನಿಗದಿ ಮಾಡಿದೆ. ಆದರೆ ಹಮಾಲಿಯವರಿಗೆ ಇದುವರೆಗೂ ಇದುವರೆಗೂ ದುಡಿಯುವ ಸಮಯವನ್ನು ನಿಗದಿ ಮಾಡಿಲ್ಲ. ಅಷ್ಟೇ ಅಲ್ಲದೇ ಇಎಸ್ಐ ಮತ್ತು ಭವಿಷ್ಯ ನಿಧಿಯಂತಹ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ವಾಸು ಎಚ್.ವಿ ಹೇಳಿದ್ದಾರೆ.[ರೈತರ ಪ್ರತಿಭಟನೆ ವೇಳೆ ಹಿಂದಕ್ಕೆ ಚಲಿಸಿದ ಬಿಎಂಟಿಸಿ ಬಸ್]
ರಾಜ್ಯ ಸರ್ಕಾರ ಇವರ ವೇತನವನ್ನು ಹೆಚ್ಚಿಸಿದರೂ ರಾಜ್ಯ ಸರ್ಕಾರ ಹೊಸ ವ್ಯವಸ್ಥೆಯ ಹೆಸರು ಹೇಳಿ ಇವರನ್ನು ಕೆಲಸದಿಂದಲೇ ಕಿತ್ತು ಹಾಕುವ ಪ್ರಯತ್ನ ನಡೆಯುತ್ತಿದೆ. ಒಂದು ವೇಳೆ ಹೊಸ ವ್ಯವಸ್ಥೆಯ ಹೆಸರು ಹೇಳಿ ಕೆಲಸದಿಂದ ಕಿತ್ತು ಹಾಕಿದರೆ ಇದೇ ವೃತ್ತಿಯನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಬೀದಿಪಾಲಾಗಲಿವೆ ಆತಂಕ ವ್ಯಕ್ತಪಡಿಸಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications