ರಾಜಕಾಲುವೆ ಒತ್ತುವರಿ, ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ ತಡೆ
ಬೆಂಗಳೂರು, ಆಗಸ್ಟ್ 31 : ರಾಜಕಾಲುವೆ ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧದ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಎಂಟಿಎಫ್ ಒಟ್ಟು 20 ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ರದ್ದುಗೊಳಿಸುವಂತೆ ಕೋರಿ ನಾಲ್ವರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

ಬಿಬಿಎಂಪಿ ಅಧಿಕಾರಿಗಳಾದ ಎಂ.ಎಲ್.ಮುನಿಕೃಷ್ಣ, ಪಿ.ಗಂಗಪ್ಪ, ಎಚ್.ಸುನಿತಾ ಮತ್ತು ಎಂ.ಲಿಯಾಕತ್ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣ ದಾಖಲಿಸುವ ಮೊದಲು ಮ್ಯಾಜಿಸ್ಟ್ರೇಟ್ ಅನುಮತಿ ಅಗತ್ಯ. ಆದರೆ, ಅನುಮತಿ ಪಡೆಯದ ಹಿನ್ನಲೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ.[ಬಿಬಿಎಂಪಿ ತೆರವು ಕಾರ್ಯಾಚರಣೆ ಬಂದ್ ಮಾಡಿದ್ದೇಕೆ?]
ಸರ್ಕಾರದ ಆದೇಶದಂತೆ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ರಾಜಕಾಲುವೆ ಒತ್ತುವರಿಗೆ ಸಹಕಾರ ನೀಡಿದ ಬಿಬಿಎಂಪಿ ಮತ್ತು ಬಿಡಿಎಯ 20 ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ. ಇದನ್ನು ಪ್ರಶ್ನಿಸಿ ಕೆಲವು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.['ಜೆ.ಪಿ.ನಗರವೋ ಮತ್ತೊಂದು ನಗರವೋ ಒತ್ತುವರಿ ತೆರವು ಖಚಿತ']
ಕಳೆದ ವಾರ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಬಿಎಂಟಿಎಫ್ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಅಧಿಕಾರಿಗಳನ್ನು ಬಂಧಿಸದಂತೆ ಬಿಎಂಟಿಎಫ್ಗೆ ಸೂಚನೆ ನೀಡಿತ್ತು ಮತ್ತು ಅಧಿಕಾರಿಗಳು ವಿಚಾರಣೆಗೆ ಸಹಕಾರ ನೀಡಬೇಕು ಎಂದು ಸೂಚಿಸಿತ್ತು.[ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ!]
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications