ಎಚ್ ಡಿ ಕುಮಾರಸ್ವಾಮಿಗೆ ಆಪರೇಷನ್ ಸಕ್ಸಸ್:ಡಾ.ಮಂಜುನಾಥ
Recommended Video

ಬೆಂಗಳೂರು, ಸೆಪ್ಟೆಂಬರ್ 23 : ಎಚ್. ಡಿ. ಕುಮಾರಸ್ವಾಮಿ ಅವರಿಗೆ ಶನಿವಾರ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ ಸುಮಾರ 45 ನಿಮಿಷಗಳ ಕಾಲ ಯಶಶ್ವಿಯಾಗಿ ಆಪರೇಷನ್ ಮಾಡಿದೆ ಎಂದು ಬೆಂಗಳೂರು ಜಯದೇವ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ ತಿಳಿಸಿದರು.

ಇದೇ 26 ರಂದು ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ಲ್ಯಾಪ್ರೋಸ್ಕೋಪಿಕ್ ಕೀಹೋಲ್ ಪ್ರಕ್ರಿಯೆ ಮೂಲಕ ಟಿಶ್ಯೂವಾಲ್ವ್ ಬದಲಾವಣೆ ಮಾಡಲಾಯಿತು. ಹತ್ತು ವರ್ಷಗಳ ಹಿಂದೆ ಟಿಶ್ಯೂವಾಲ್ವ್ ಅಳವಡಿಸಲಾಗಿತ್ತು.
ಇತ್ತೀಚೆಗೆ ದೂಳಿನ ಅಲರ್ಜಿ ಮತ್ತು ಕಫದ ಸಮಸ್ಯೆಯಿಂದ ಹೃದಯ ಕವಾಟದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಹಳೆಯ ವಾಲ್ವ್ ಕಾಲಾವಧಿ ಮುಗಿರುವುದರಿಂದ ಅದನ್ನು ಬದಲಾಯಿಸಲಾಗಿದೆ ಎಂದು ಡಾ.ಮಂಜುನಾಥ ಹೇಳಿದರು.
ಪುತ್ರ ಬೇಗ ಚೇತರಿಸಿಕೊಳ್ಳಲಿ ಎಂದು ಎಚ್. ಡಿ. ದೇವೇಗೌಡ ಅವರು ಭಗವಂತನ ಮೊರೆ ಹೋಗಿದ್ದು, ಶನಿವಾರ ನಗರದ ಶನಿಮಹಾತ್ಮ, ಗವಿಗಂಗಾಧರ್ ಸ್ವಾಮಿ ಹಾಗೂ ಆಂಜನೇಯಗೆ ವಿಶೇಷ ಪೂಜೆ ಸಲ್ಲಿಸಿದರು.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral












Click it and Unblock the Notifications