'ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ' -ಕುಮಾರಸ್ವಾಮಿ
ಬೆಂಗಳೂರು, ಮೇ 1: ಕಾರ್ಮಿಕರ ದಿನಾಚರಣೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಶುಭಾಶಯ ತಿಳಿಸಿದ್ದಾರೆ.
ಕೊರೊನಾದಿಂದ ದೇಶದ ಕಾರ್ಮಿಕರು ಕಂಗಾಲಾಗಿದ್ದಾರೆ. ಕೆಲಸವಲ್ಲದೆ, ಹಣವಿಲ್ಲದೆ, ಅನೇಕ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಕಷ್ಟಪಡುವ ಪರಿಸ್ಥಿತಿ ಬಂದಿದೆ. ಇಂತಹ ಕೆಟ್ಟ ಪರಿಸ್ಥಿತಿ ಆದಷ್ಟು ಬೇಗ ದೂರಗಲಿ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರಾರ್ಥನೆ ಮಾಡಿದ್ದಾರೆ.
''ಕರೋನಾ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ.'' ಎಂದು ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

''ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ. ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು.'' ಎಂದು ಟ್ವೀಟ್ ಮಾಡಿದ್ದಾರೆ.
ಕರೋನಾ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ.
— H D Kumaraswamy (@hd_kumaraswamy) May 1, 2020
1/2
ಪ್ರತಿ ವರ್ಷ ಖುಷಿಯಿಂದ ಕಾರ್ಮಿಕ ದಿನ ಆಚರಣೆ ಮಾಡುತ್ತಿದ್ದ ಕಾರ್ಮಿಕರು ಈ ಬಾರಿ ದುಃಖದಲ್ಲಿ ಇದ್ದಾರೆ. ಕೊರೊನಾ ಭೀತಿ, ಲಾಕ್ಡೌನ್ ನಿಯಮಗಳ ನಡುವೆ ಅವರ ಬದುಕು ಸಂಕಷ್ಟದಲ್ಲಿ ಇದೆ. ಇದರಿಂದ 'ಇದನೆಲ್ಲ ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ' ಎಂದು ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications