ನೀವು ಕೇವಲ ನಿಖಿಲ್ ತಂದೆಯಲ್ಲ, ಮುಖ್ಯಮಂತ್ರಿ ಅನ್ನೋದನ್ನ ಮರೀಬೇಡಿ: ಮಾಳವಿಕ
Recommended Video
ಬೆಂಗಳೂರು, ಏ.16: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದು ತನ್ನ ಜವಾಬ್ದಾರಿ ಎಲ್ಲವನ್ನೂ ಬಿಟ್ಟು ಕೇವಲ ನಿಖಿಲ್ ತಂದೆಯಾಗಿ ವರ್ತಿಸುತ್ತಿರುವುದು ತಪ್ಪು ಎಂದು ಮಾಳವಿಕ ಅವಿನಾಶ್ ತಿಳಿಸಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಸಂಸದೆ ಶೋಭಾ ಕರಂದ್ಲಾಜೆ ಅವರ ಪರವಾಗಿ ನಡೆಸಿದ ಪ್ರಚಾರ ಸಭೆಯಲ್ಲಿಪಾಲ್ಗೊಂಡು 'ಒನ್ ಇಂಡಿಯಾ' ಜೊತೆ ಮಾತನಾಡಿದ ಅವರುರಾಜ್ಯದ ಮುಖ್ಯಮಂತ್ರಿಯಾಗಿ ಸಾಕಷ್ಟು ಜವಾಬ್ದಾರಿಗಳಿರುತ್ತವೆ, ಆದರೆ ಅದೆಲ್ಲವನ್ನೂ ಬದಿಗಿಟ್ಟು ಸಂಪೂರ್ಣ ಸಮಯವನ್ನು ಮಗನ ಪ್ರಚಾರದಲ್ಲಿ ತೊಡಗಿಸಿಕೊಂಡಾಗ ಸಾಮಾನ್ಯರಲ್ಲಿ ಕೆಲವು ಗೊಂದಲ ಮೂಡುವುದು ಸಹಜ ಎಂದರು.
ದೇಶ ಮೊದಲು, ಪಕ್ಷ ಎರಡನೇ ಅಂತಿಮವಾಗಿ ನಾನು ಎನ್ನವುದು ಬರುತ್ತದೆ. ಮೋದಿಯವರ ಹೆಸರು ಎಲ್ಲರಿಗಿಂತ ಪ್ರಕಾಶಮಾನವಾದದ್ದು, ಮೋದಿಯವರ ಹೆಸರನ್ನು ಹೇಳಲು ಕಾರ್ಯಕರ್ತರಾಗಿ ನಮಗ ಯಾವುದೇ ಅಳುಕಿಲ್ಲ, ಬೇಜಾರಿಲ್ಲ.

ಐದು ವರ್ಷಗಳಿಂದ ಮೋದಿ ಏನು ಮಾಡಿದ್ದಾರೆ ಎನ್ನುವ ರಿಪೋರ್ಟ್ ಕಾರ್ಡ್ ಹಿಡಿದೇ ಮತ ಕೇಳುತ್ತಿದ್ದೇವೆ. ಅಷ್ಟೇ ಅಲ್ಲ ಬಿಜೆಪಿಯ 15 ಮಂದಿ ಸಂಸದರೂ ಕೂಡ ಐದು ವರ್ಷದಿಂದ ಸುಮ್ಮನೆ ಕುಳಿತಿಲ್ಲ, ಅವರು ಕೂಡ ಮಾಡಿದ ಉತ್ತಮ ಕೆಲಸಗಳ ರಿಪೋರ್ಟ್ ಕಾರ್ಡ್ ಹಿಡಿದು ಮತಯಾಚಿಸುತ್ತಿದ್ದಾರೆ. ಎಲ್ಲಕ್ಕೂ ಮೋದಿ ಎನ್ನುವ ಮಂತ್ರವನ್ನು ಉಚ್ಛರಿಸುತ್ತಿದ್ದಾರೆ.
ಅಂಬರೀಶ್ ಅವರ ಜೊತೆಗೆ ನಾನು ಮೊದಲ ಬಾರಿಗೆ ಕಲ್ಯಾಣೋತ್ಸವ ಎನ್ನುವ ಸಿನಿಮಾದಲ್ಲಿ ಅಭಿನಯಿಸಿದ್ದೆ ಅಲ್ಲಿಂದಲೂ ಅವರು ನನಗೆ ಪರಿಚಿತರು. ಬಳಿಕ ಸುಮಲತಾ ಅವರ ಪರಿಚಯವಾಗಿತ್ತು.
ಅಂಬರೀಶ್ ಅವರ ಮನೆ ಬಾಗಿಲಿಗೆ ಬಂದವರಿಗೆ ಸಹಾಯ ಮಾಡಿದ್ದಾರೆ. ಬಿಜೆಪಿಯು ಕೂಡ ಸುಮಲತಾ ಅವರಿಗೆ ಬೆಂಬಲ ನೀಡಿದೆ. ನಾವು ಕೂಡ ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಹೇಳಿದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications