ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್? ಶ್ರೀರಾಮುಲು ಹೇಳಿದ್ದೇನು?
ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕಾ ಬೇಡವಾ ಅಥವಾ ಲಾಕ್ಡೌನ್ ಮಾಡಬೇಕಾ ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ.
ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ''ಲಾಕ್ ಡೌನ್ ಬೇಕಾ ಬೇಡವೋ ಎಂದು ತೀರ್ಮಾನ ಮಾಡೋಕೆ ತಜ್ಞರ ಸಮಿತಿ ಇದೆ. ಅವರು ಸಲಹೆ ಸೂಚನೆ ಕೊಡ್ತಾರೆ'' ಎಂದಿದ್ದಾರೆ.
10ನೇ ತರಗತಿ ಪರೀಕ್ಷೆ ಕುರಿತು ಮಾತನಾಡಿದ ಶ್ರೀರಾಮುಲು ''ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತದೆ. ಸುಮಾರು 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸೋಶಿಯಲ್ ಡಿಸ್ಟೆನ್ಸ್, ಮಾಸ್ಕ್ ಅಗತ್ಯ. ಮಕ್ಕಳು ಪೋಷಕರು ಭಯಪಡಬೇಕಿಲ್ಲ. ನಾನು ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸಾಕಷ್ಟು ಸಭೆ ಮಾಡಿದ್ದೇವೆ. ಮಕ್ಕಳ ಸುರಕ್ಷತೆಗೆ ಗಮನ ಕೊಟ್ಟಿದ್ದೇವೆ. ಕಂಟೈನ್ಮೆಂಟ್ ಝೋನ್ ಇಂದ ಬರುವ ವಿದ್ಯಾರ್ಥಿಗಳಿಗೆ ಹೆಚ್ಚು ಜಾಗ್ರತೆ ವಹಿಸುತ್ತೇವೆ'' ಎಂದು ತಿಳಿಸಿದ್ದಾರೆ.

''ಕೊವಿಡ್ ಟೆಸ್ಟ್ ಹೆಚ್ಚಾಗಬೇಕು ಎನ್ನುವ ಅಭಿಪ್ರಾಯ ಬಂದಿದೆ. ಕಾರ್ಮಿಕರು, ವ್ಯಾಪಾರಿಗಳು, ಹೀಗೆ 15 ಕೆಟೆಗೆರಿ ಮಾಡಿ ಟೆಸ್ಟ್ ಗಳು ಆಗಬೇಕು. ಇದರಿಂದ ಸೋಂಕು ಸಮುದಾಯಕ್ಕೆ ಹರಡಿದಿಯ ಇಲ್ವಾ ಅನ್ನೋದು ಗೊತ್ತಾಗುತ್ತದೆ'' ಎಂದು ಹೇಳಿದ್ದಾರೆ.
''ಟಾಸ್ಕ್ ಫೋರ್ಸ್ ಜೊತೆ ಚರ್ಚೆ ಮಾಡಿದ್ದೇವೆ. 15 ಕೆಟಗೆರಿಯಲ್ಲಿ ಟೆಸ್ಟ್ ಗಳು ಆಗಬೇಕು. ಇಂಡಸ್ಟ್ರಿಯಲ್, ಹೊರರಾಜ್ಯದಿಂದ ಬಂದೋರಿಗೆ ಸೇರಿ ಸಮುದಾಯಕ್ಕೆ ಹರಡದಂತೆ ಟೆಸ್ಟ್ ಗಳು ಆಗಬೇಕು. ಸೋಮವಾರ ಮತ್ತೆ ಟಾಸ್ಕ್ ಫೋರ್ಸ್ ಸಭೆ ಇದೆ. ಸಭೆಯಲ್ಲಿ ಚರ್ಚೆ ಮಾಡುತ್ತೇವೆ'' ಎಂದು ಮಾಹಿತಿ ನೀಡಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications