ಬೆಂಗಳೂರು: ಮಂಗಳವಾರ ರಾತ್ರಿ ವರುಣ ತಂದ ಅವಾಂತರಗಳು
ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ ಏನೆಲ್ಲ ಅವಾಂತರಗಳನ್ನು ಸೃಷ್ಠಿಸಿದೆ ಎಂಬ ಸಣ್ಣ ವರದಿ ಇಲ್ಲಿದೆ.
ಬೆಂಗಳೂರು, ಮಾರ್ಚ್.07 : ಸಿಲಿಕಾನ್ ಸಿಟಿ ಬೆಂಗಳೂರು ನಗರದೆಲ್ಲೆಡೆ ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಠಿಸಿದೆ.
ನಗರದ ಹಲವು ನಗರಗಳಲ್ಲಿ ಒಳಚರಂಡಿ, ಮ್ಯಾನ್ಹೋಲ್ ತುಂಬಿ ಹರಿದಿದ್ದರಿಂದ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. [ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ]
ಲಕ್ಷದದ್ವೀಪದ ಸುತ್ತಮುತ್ತ ಮೇಲ್ಮೈ ಸುಳಿಗಾಳಿ ಹಾಗೂ ಕರ್ನಾಟಕ ಉತ್ತರ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ. [ಉದ್ಯಾನ ನಗರಿಗೆ ಸೋಮವಾರ ರಾತ್ರಿ ವರುಣನ ಸಿಂಚನ]
ಹಾಗಿದ್ದರೆ ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ ಏನೆಲ್ಲ ಅವಾಂತರಗಳನ್ನು ಸೃಷ್ಠಿಸಿದೆ ಎಂಬ ಸಣ್ಣ ವರದಿ ಇಲ್ಲಿದೆ.

* ನೈರುತ್ಯ ಸಾರಿಗೆ ಬಸ್ ವೊಂದು ಕಿನೋ ಚಿತ್ರಮಂದಿರ ಬಳಿ ಅಂಡರ್ ಪಾಸ್ ನಲ್ಲಿ ಬಸ್ ಮುಗುಳುಗೊಂಡಿದೆ. ಬಸ್ ನಲ್ಲಿ ಸಿಲುಕಿದ್ದ 10 ಜನ ಪ್ರಯಾಣಿಕರನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ.
*ಜಯನಗರದಲ್ಲಿ ಮರ ಉರುಳಿ ಬೈಕ್ ಜಖಂ.
* ಬಿಟಿಎಂನ ಕೆಎಸ್ ಆರ್ ಟಿಸಿ ಲೇಔಟ್ ನಲ್ಲಿ ನಾಲ್ಕು ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಮನೆಯವರನ್ನು ರಾತ್ರಿ ಇಡೀ ಜಾಗರಣೆ ಮಾಡುವಂತಾಗಿದೆ.
* ಜಯನಗರದ ಏಳನೇ ಹಂತದಲ್ಲಿ ಹೋರ್ಡಿಂಗ್ ಬೋರ್ಡ್ ವೊಂದು ರಸ್ತೆಗೆ ಉರುಳಿ ಬಿದ್ದಿದೆ.
* ಸಂಜಯ್ ನಗರದ ಎಇಎಸ್ ಲೇಔಟ್ ನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ.
* ಮಲ್ಲೇಶ್ವರಂನ ವೇಣುಗೋಪಾಲ್ ಬಳಿ ಇರುವ ದೇವಸ್ಥಾನಗಳಿಗೆ ನುಗ್ಗಿದ ನೀರು.
ಈ ಎಲ್ಲಾ ಆವಾಂತರಗಳಿಂದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications