ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆ, ಅಲ್ಲಲ್ಲಿ ಆಲಿಕಲ್ಲು
ಬೆಂಗಳೂರು, ಮೇ 17: ನಗರದಲ್ಲಿ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದೆ. ಜಯನಗರ, ಶಾಂತಿನಗರ, ,ಮೆಜೆಸ್ಟಿಕ್ ಇನ್ನೂ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುತ್ತಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಕಳೆದ ಒಂದು ವಾರದಿಂದಲೂ ಸಹ ನಗರದಲ್ಲಿ ಅನಿಯಮಿತವಾಗಿ ಮಳೆ ಆಗುತ್ತಲೇ ಇದ್ದು, ಇಂದಿನ ಮಳೆ ಜೋರು ಪಡೆದುಕೊಂಡಿದೆ.
ಮಳೆಯಿಂದಾಗಿ ನಗರದ ಕೆಲ ಭಾಗಗಳಲ್ಲಿ ಈಗಾಗಲೇ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಮಸ್ಯೆಗೆ ಸಿಲುಕಿದ್ದಾರೆ. ಸಂಚಾರ ಸಹ ಕೆಲವೆಡೆ ಅಸ್ತವ್ಯಸ್ಥಗೊಂಡಿದೆ.

ಜಯನಗರ, ಕಾರ್ಪೊರೇಷನ್, ಶಾಮತಿನಗರ, ಮೆಜೆಸ್ಟಿಕ್, ಡಬಲ್ ರಸ್ತೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ, ಮಾರ್ಟೆಕ್ ಪ್ರದೇಶ ಇನ್ನೂ ಹಲವು ಕಡೆ ಆಲಿಕಲ್ಲು ಮತ್ತು ಭಾರಿ ಗುಡುಗು ಸಹಿತ ಮಳೆ ಆಗುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಗರದಲ್ಲಿ ಇನ್ನೂ ಕೆಲವು ದಿನ ಮಳೆ ಹೀಗೆಯೇ ಮುಂದುವರೆಯಲಿದೆ. ಇಂದು ರಾತ್ರಿಯೂ ಸಹ ಮಳೆ ಆಗುವ ಸಂಭವ ಇದೆ ಎನ್ನಲಾಗಿದೆ. ಕಳೆದ ಕೆಲ ತಿಂಗಳಿನಿಂದ ಬಿಸಿಲಿಗೆ ತತ್ತರಿಸಿದ್ದ ಬೆಂಗಳೂರಿಗರಿಗೆ ಕೆಲವು ದಿನಗಳಿಂದ ಬೀಳುತ್ತಿರುವ ಮಳೆ ತಂಪು ನೀಡುತ್ತಿವೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications