ರಾಜ್ಯದಲ್ಲಿ ಹೆಚ್ಚು ಮತದಾನ: ಮೋದಿ ಹವಾಗೆ ಹಿತಕರ?
ಬೆಂಗಳೂರು, ಏಪ್ರಿಲ್ 19- ಲೋಕಸಭಾ ಚುನಾವಣೆಗೆ ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮತದಾರರು ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಕ್ಕು ಚಲಾಯಿಸಿದ್ದಾರೆ.
ಸೂಪರ್ ಗುರುವಾರ:
ಹಾಗೆ ನೋಡಿದರೆ ದೇಶದಲ್ಲಿ ನಡೆದ 5ನೇ ಹಂತದ ಚುನಾವಣೆ ನಿರ್ಣಾಯಕವಾಗಿದೆ. ಅತಿ ಹೆಚ್ಚು ಸ್ಥಾನಗಳಿಗೆ (121) ಅಂದು ಮತದಾನ ನಡೆದಿದೆ. ಮುಂದಿನ ಪ್ರಧಾನಿ ಎಂದೇ ಬಿಂಬಿತರಾಗಿರುವ ನರೇಂದ್ರ ಮೋದಿ ಅವರ ಬಿಜೆಪಿ ಪಕ್ಷಕ್ಕೆ ಅಧಿಕ ಮತದಾನವಾಗಿರುವುದು ವರವಾಗುವ ಸಾಧ್ಯತೆಯಿದೆ. ಕರ್ನಾಟಕ ಅಂತಲೇ ಅಲ್ಲ ಅಂದು ಚುನಾವಣೆ ನಡೆದ ಮಹಾರಾಷ್ಟ್ರ ಮತ್ತು ರಾಜಸ್ಥಾನಗಳಲ್ಲೂ ಮತದಾನ ಪ್ರಮಾಣ ಆಶಾದಾಯಕವಾಗಿದೆ. ಹಾಗಾಗಿ ಬಿಜೆಪಿ ಈ 121 ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಗಳಿಸುವ ಆಶಾಭಾವ ಹೊಂದಿದೆ.

ಆರಂಭದ ಹಂತಗಳಲ್ಲಿ ನಡೆದ ಮತದಾನದಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಬಾಚಿಕೊಂಡಿತ್ತು. ಆದರೆ ಕೊನೆ ಕೊನೆಯ ಹಂತಗಳಲ್ಲಿ ಪಕ್ಷದ ಪ್ರದರ್ಶನ ನಿರಾಶಾದಾಯಕವಾಗಿತ್ತು. India Shining ಹೆಸರಿನಲ್ಲಿ ಮಿಂಚುತ್ತಿದ್ದ ಬಿಜೆಪಿ ಕೊನೆಯವರೆಗೂ ಮತದಾರನ ಒಲವನ್ನು ಹಿಡಿದಿಡುವಲ್ಲಿ ವಿಫಲವಾಯಿತು. ಅತಿ ಆತ್ಮವಿಶ್ವಾಸವೂ ಪಕ್ಷಕ್ಕೆ ಮುಳುವಾಯಿತು.
ಈ ವೈಫಲ್ಯಗಳನ್ನು ಬಿಜೆಪಿ ಈ ಬಾರಿ ಆದ್ಯವಾಗಿ ಗಮನದಲ್ಲಿಟ್ಟುಕೊಂಡಿದೆ. ಆದ್ದರಿಂದ ಪ್ರತಿ ಹಂತದ ಚುನಾವಣೆಗೂ ಮುನ್ನ ಮತದಾರನ ಒಲವನ್ನು ಹಿಡಿದಿಟ್ಟುಕೊಳ್ಳಲು ವಿಶೇಷ ಪ್ರಚಾರ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದೆ. ಇದು ಕರ್ನಾಟಕದಲ್ಲಿ ಫಲಪ್ರದವಾಗಿದೆ. ಹಾಗಾಗಿ ರಾಜ್ಯದಲ್ಲಿ ಮತದಾನ ಪ್ರಮಾಣ ಹೆಚ್ಚಾಗಿರುವುದು ತನಗೆ ಹಿತಕರವಾಗಿದೆ ಎಂದು ಬಿಜೆಪಿ ಆಶಿಸುತ್ತಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications