ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಗಣೇಶ್ ಗೆ ಜಾಮೀನು

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಜೆ ಎನ್ ಗಣೇಶ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಜನವರಿ 19 ರಂದು ರಾಮನಗರದ ಬಿಡದಿಯ ಈಗಲ್ಟನ್ ದಿ ಗಾಲ್ಫ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಗಣೇಶ್ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದತೆ ಜನವರಿ 21 ರಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿ ಶಾಸಕ ಗಣೇಶ್ ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?ಆರೋಪಿ ಶಾಸಕ ಗಣೇಶ್ ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

ಆದರೆ ಘಟನೆ ಗಂಭಿರ ಸ್ವರೂಪ ಪಡೆಯುತ್ತಿದ್ದುದನ್ನು ಅರಿತ ಗಣೇಶ್ ಕೂಡಲೇ ನಾಪತ್ತೆಯಾಗಿದ್ದರು. ನಂತರ ಫೆಬ್ರವರಿ 20 ರಂದು ಅವರು ಗುಜರಾತಿ ಅಹ್ಮದಾಬಾದಿನಲ್ಲಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದರು.

Highcourt grants conditional bail to Kampli MLA JN Ganesh

ಶಾಸಕ ಗಣೇಶ್ ಜಾಮೀನು ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಿಕೆಶಾಸಕ ಗಣೇಶ್ ಜಾಮೀನು ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಿಕೆ

ಕೂಡಲೇ ಅವರನ್ನು ವಿಚಾರಣೆಗೊಳಪಡಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

English summary
Single judge bench of high court has granted conditional bail to Kampli MLA JN Ganesh. He was accused of attacking MLA Anand Singh in a resort.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X