ಅಪಾರ್ಟ್ ಮೆಂಟ್ ನಲ್ಲಿ ಎಸ್ ಟಿ ಪಿ ಕಡ್ಡಾಯ: ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಡಿಸೆಂಬರ್ 12 : ಐವತ್ತು ಅಥವಾ ಅದಕ್ಕಿಂತಲೂ ಹೆಚ್ಚಿನ ಮನೆಗಳಿರುವ ಅಪಾರ್ಟ್ ಮೆಂಟ್ ಗಳಿಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಅಳವಡಿಕೆ ಕಡ್ಡಾಯಗೊಳಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕೋರಮಂಗಲದ ರಹೇಜಾ ಅಪಾರ್ಟ್ ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸುದರ್ಶನ್ ಭರು, ಜಯನಗರದ ಆದರ್ಶ ಗಾರ್ಡನ್ ಅಪಾರ್ಟ್ ಮೆಂಟ್ ಮಾಲೀಕರ ಸಂಘ ಸೇರಿ ಮತ್ತಿತರೆ ಹದಿಮೂರಕ್ಕೂ ಹೆಚ್ಚು ಅಪಾರ್ಟ್ ಮೆಂಟ್ ಮಾಲೀಕರು ಸಲ್ಲಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾ. ಎ.ಎಸ್. ಬೋಪಣ್ಣ ಅವರದಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಬಹುತೇಕ ಕಟ್ಟಡಗಳು 10 ರಿಂದ 30 ವರ್ಷಗಳಷ್ಟು ಹಳೆಯದಾಗಿರುತ್ತದೆ ಅಂತಹ ಸಂದರ್ಭದಲ್ಲಿ ಜಲಮಂಡಳಿ ಕಟ್ಟಡಗಳ ಭೌತಿಕ ಸ್ಥಿತಿಗತಿ ಬಗ್ಗೆ ಯೋಚನೆ ಮಾಡಬಹುದಿತ್ತು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು. ಈ ವರ್ಷದ ಏಪ್ರಿಲ್ ನಲ್ಲಿ ಆದೇಶ ಹೊರಡಿಸಿದ್ದ ಬೆಂಗಲೂರು ಜಲಮಂಡಳಿ, 2017 ರ ಡಿ.21 ರೊಳಗೆ ಎಸ್ ಟಿ ಪಿ ಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲೇ ಬೇಕು, ಇಲ್ಲವಾದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications