ಬೆಂಗಳೂರಿನಲ್ಲಿ ಫೆಬ್ರವರಿ 17ರಂದು ಸಂಜೆ 4ಕ್ಕೆ ಹಿಂದೂಸ್ತಾನಿ ಸಂಗೀತೋತ್ಸವ
ಬೆಂಗಳೂರು, ಫೆಬ್ರವರಿ 17: ಗುರು ಸಮರ್ಥ ಸಂಗೀತ ವಿದ್ಯಾಲಯದಿಂದ ಭಾನುವಾರ (ಫೆಬ್ರವರಿ 17) ಸಂಜೆ 4 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಿಂದೂಸ್ತಾನಿ ಸಂಗೀತೋತ್ಸವ ಆಯೋಜಿಸಲಾಗಿದೆ. ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗ ಈ ಕಾರ್ಯಕ್ರಮಕ್ಕಿದೆ.
ಅಂತರರಾಷ್ಟ್ರೀಯ ಮಟ್ಟದ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಡಿ.ಕುಮಾರದಾಸ ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಶತ ತಬಲಾ ಪಂಡಿತ್ ಸತೀಶ್ ಹಂಪಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಎಂ.ಆರ್.ವೆಂಕಟೇಶ್, ವೆಂಕಟೇಶ್ ಮೂರ್ತಿ ಶಿರೂರ, ಸಂಜಯ್ ಬೆಂಕಿಪೂರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸಂಜೆ ಆರು ಗಂಟೆಗೆ ಸಭಾ ಕಾರ್ಯಕ್ರಮ ಆರಂಭ ಆಗಲಿದೆ. ಹಿಂದೂಸ್ತಾನಿ ಸಂಗೀತ: ಪಂಡಿತ್ ಡಿ.ಕುಮಾರ್ ದಾಸ್, ಗಾಯತ್ರಿ ಶ್ರೀಧರ್, ಆದಿತ್ಯ ಪಲ್ಲಕ್ಕಿ, ವೆಂಕಟ ನಿತಿನ್.

ಸಿತಾರ್ ವಾದನ: ಪ್ರತಿಕ್ಷಾ ಹೂಗಾರ. ತಬಲಾ ವಾದನ: ಅಭಯ ಕುಲಕರ್ಣಿ, ಪ್ರಜ್ವಲ್ ಶರ್ಮ, ಎ.ಎಸ್.ಶಿಶಿರ್, ಕೃಪಾಲ ಕೂಳೂರು, ಸುಮೇಧ ಪುರಾಣಿಕ್, ಗಿರಿಧರ ಬೆಂಕಿಪೂರ, ಎಚ್.ಬಿ.ಪವನರಾವ್, ವೆಂಕಟ್ ನಿಖಿಲ್, ಅಭಿರಾಮ ಬಿಜ್ಜರಗಿ, ಶ್ರೀಕೃಷ್ಣ ಉಡುಪ, ಸುದಾಂಶ ತೊರವಿ, ಸುಹಾಸ್ ರಾವ್.

ವಾದ್ಯ ಸಹಕಾರ:
ತಬಲಾ: ಪಂಡಿತ್ ಸತೀಶ್ ಹಂಪಿಹೊಳಿ, ಪಂ.ದೊಡ್ಡಪ್ಪ ಹೂಗಾರ, ಅಭಯ ಕುಲಕರ್ಣಿ, ಪ್ರಸನ್ನ ಬಂಡಿವಾಡ.

ಹಾರ್ಮೋನಿಯಂ: ಡಾ.ಪಂ.ಪಂಚಾಕ್ಷರಿ ಹಿರೇಮಠ್.
ತಂಬೂರಿ: ಜಗನ್ನಾಥ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications