ಹೋಮಿಯೋಪಥಿ ವೈದ್ಯ ಡಾ.ಬಿ.ಟಿ.ರುದ್ರೇಶ್ ಗೆ ನಾಡೋಜ ಗೌರವ
ಹೋಮಿಯೋಪಥಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ.ಬಿ.ಟಿ.ರುದ್ರೇಶ್ ಅವರಿಗೆ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಬೆಂಗಳೂರು, ಏಪ್ರಿಲ್ 20: ಹೋಮಿಯೋಪಥಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ.ಬಿ.ಟಿ.ರುದ್ರೇಶ್ ಅವರಿಗೆ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ವೈದ್ಯಕೀಯ ಕ್ಷೇತ್ರದ ಜೊತೆ, ಕನ್ನಡ ನಾಡು-ನುಡಿಯ ಅಭಿವೃದ್ಧಿಗೂ ಡಾ.ಬಿ.ಟಿ.ರುದ್ರೇಶ್ ಶ್ರಮಿಸಿರುವ ಹಿನ್ನೆಲೆಯಲ್ಲಿ ಈ ಗೌರವ ನೀಡಲಾಗುತ್ತಿದೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಮೂಲಕ ಸರ್ಕಾರ ನೀಡುವ ಈ ಪ್ರಶಸ್ತಿಯನ್ನು ಏಪ್ರಿಲ್ 21ರಂದು ಹಂಪಿ ವಿಶ್ವವಿದ್ಯಾಲಯದ ನವರಂಗ ಆವರಣದಲ್ಲಿ ಜರುಗುವ 25ನೇ ನುಡಿಹಬ್ಬದಲ್ಲಿ ಪ್ರದಾನ ಮಾಡಲಾಗುವುದು. [ನಿರಾಶಾ ಕೂಪದಲ್ಲಿರುವ ರೋಗಿಗಳಿಗೆ ಹೊಸ ಆಶಾಕಿರಣ]

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನಾಡೋಜ ಪ್ರಶಸ್ತಿಯನ್ನು ರುದ್ರೇಶ್ ಅವರಿಗೆ ಪ್ರದಾನ ಮಾಡಲಿದ್ದಾರೆ.
ಆರೋಗ್ಯ- ಆಯಸ್ಸು-100, ಹೋಮಿಯೋಪಥ, ವೈದ್ಯನ ಹತ್ತು ಮುಖಗಳು, ಬಡವರ ಬಾದಾಮಿ ಹೋಮಿಯೋಪಥಿ, ಬದುಕು - ಬೆಳಕು, ಬೆಳ್ಳಿ-ಬೆಳಕು ಇತ್ಯಾದಿ ಕನ್ನಡ ಪುಸ್ತಕಗಳ ಜೊತೆಗೆ The Healing Touch ಎಂಬ ಇಂಗ್ಲಿಶ್ ಪುಸ್ತಕವನ್ನೂ ಡಾ.ರುದ್ರೇಶ್ ಬರೆದಿದ್ದಾರೆ. ಇದರೊಂದಿಗೆ ವಿವಿಧ ಪ್ರತಿಷ್ಠಿತ ಪತ್ರಿಕೆಗಳಿಗೆ ನೂರಾರು ಲೇಖನಗಳನ್ನೂ ಬರೆದಿದ್ದಾರೆ.
ಸೆಂಟ್ರಲ್ ಕೌನ್ಸಿಲ್ ಫಾರ್ ಹೋಮಿಯೋಪಥಿಯ ಕಾರ್ಯನಿರ್ವಾಹಕ ಸದಸ್ಯರಾಗಿರುವ ಇವರ ವೈದ್ಯಕೀಯ ಸೇವೆಯನ್ನು, 1981 ರಿಂದ ಇಲ್ಲಿಯವರೆಗೆ ಸುಮಾರು 15 ಲಕ್ಷ ರೋಗಿಗಳು ಪಡೆದಿದ್ದಾರೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು












Click it and Unblock the Notifications