ಹೋಮಿಯೋಪಥಿ ವೈದ್ಯ ಡಾ.ಬಿ.ಟಿ.ರುದ್ರೇಶ್ ಗೆ ನಾಡೋಜ ಗೌರವ
ಹೋಮಿಯೋಪಥಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ.ಬಿ.ಟಿ.ರುದ್ರೇಶ್ ಅವರಿಗೆ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಬೆಂಗಳೂರು, ಏಪ್ರಿಲ್ 20: ಹೋಮಿಯೋಪಥಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ.ಬಿ.ಟಿ.ರುದ್ರೇಶ್ ಅವರಿಗೆ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ವೈದ್ಯಕೀಯ ಕ್ಷೇತ್ರದ ಜೊತೆ, ಕನ್ನಡ ನಾಡು-ನುಡಿಯ ಅಭಿವೃದ್ಧಿಗೂ ಡಾ.ಬಿ.ಟಿ.ರುದ್ರೇಶ್ ಶ್ರಮಿಸಿರುವ ಹಿನ್ನೆಲೆಯಲ್ಲಿ ಈ ಗೌರವ ನೀಡಲಾಗುತ್ತಿದೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಮೂಲಕ ಸರ್ಕಾರ ನೀಡುವ ಈ ಪ್ರಶಸ್ತಿಯನ್ನು ಏಪ್ರಿಲ್ 21ರಂದು ಹಂಪಿ ವಿಶ್ವವಿದ್ಯಾಲಯದ ನವರಂಗ ಆವರಣದಲ್ಲಿ ಜರುಗುವ 25ನೇ ನುಡಿಹಬ್ಬದಲ್ಲಿ ಪ್ರದಾನ ಮಾಡಲಾಗುವುದು. [ನಿರಾಶಾ ಕೂಪದಲ್ಲಿರುವ ರೋಗಿಗಳಿಗೆ ಹೊಸ ಆಶಾಕಿರಣ]

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನಾಡೋಜ ಪ್ರಶಸ್ತಿಯನ್ನು ರುದ್ರೇಶ್ ಅವರಿಗೆ ಪ್ರದಾನ ಮಾಡಲಿದ್ದಾರೆ.
ಆರೋಗ್ಯ- ಆಯಸ್ಸು-100, ಹೋಮಿಯೋಪಥ, ವೈದ್ಯನ ಹತ್ತು ಮುಖಗಳು, ಬಡವರ ಬಾದಾಮಿ ಹೋಮಿಯೋಪಥಿ, ಬದುಕು - ಬೆಳಕು, ಬೆಳ್ಳಿ-ಬೆಳಕು ಇತ್ಯಾದಿ ಕನ್ನಡ ಪುಸ್ತಕಗಳ ಜೊತೆಗೆ The Healing Touch ಎಂಬ ಇಂಗ್ಲಿಶ್ ಪುಸ್ತಕವನ್ನೂ ಡಾ.ರುದ್ರೇಶ್ ಬರೆದಿದ್ದಾರೆ. ಇದರೊಂದಿಗೆ ವಿವಿಧ ಪ್ರತಿಷ್ಠಿತ ಪತ್ರಿಕೆಗಳಿಗೆ ನೂರಾರು ಲೇಖನಗಳನ್ನೂ ಬರೆದಿದ್ದಾರೆ.
ಸೆಂಟ್ರಲ್ ಕೌನ್ಸಿಲ್ ಫಾರ್ ಹೋಮಿಯೋಪಥಿಯ ಕಾರ್ಯನಿರ್ವಾಹಕ ಸದಸ್ಯರಾಗಿರುವ ಇವರ ವೈದ್ಯಕೀಯ ಸೇವೆಯನ್ನು, 1981 ರಿಂದ ಇಲ್ಲಿಯವರೆಗೆ ಸುಮಾರು 15 ಲಕ್ಷ ರೋಗಿಗಳು ಪಡೆದಿದ್ದಾರೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications