Get Updates
Get notified of breaking news, exclusive insights, and must-see stories!

Breaking; ಹೊಸಕೋಟೆ ಅಪಘಾತ; ಆಂಧ್ರಮೂಲದ ದಂಪತಿ ಸಾವು, 18 ಮಂದಿಗೆ ಗಾಯ

ಬೆಂಗಳೂರು, ಅ.03: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್​ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಕ್ಕಳೂ ಸೇರಿದಂತೆ 18 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Hoskote Accident; Andhra-based couple killed, 18 injured

ಮೃತ ದಂಪತಿ ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ. ಕಲ್ಲು ತುಂಬಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಹಿಂದಿನಿಂಧ ಬಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+