ಗಲಭೆ ಉಂಟಾದರೆ ಈ ಟ್ವಿಟರ್ ತಾಣದ ಮೇಲೆ ಕಣ್ಣಿಡಿ
ಬೆಂಗಳೂರು, ಸೆಪ್ಟೆಂಬರ್, 19: ಸಮಾಜದಲ್ಲಿನ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸಾಮಾಜಿಕ ತಾಣಗಳನ್ನು ಬೆಂಗಳೂರು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಕಾವೇರಿ ಜಲ ವಿವಾದ ಸಂದರ್ಭ ಉಂಟಾದ ಗಲಭೆ, ಹಿಂಸಾಚಾರ, ಕನ್ನಡಿಗರ ಮೇಲೆ ಹಲ್ಲೆ ಮುಂತಾದ ಘಟನೆಗಳನ್ನು ಆಧರಿಸಿ ಪೊಲೀಸರು ಹೊಸ ತಂತ್ರದ ಮೊರೆ ಹೋಗಿದ್ದಾರೆ.[ಬಸ್ಸು ಸುಡಲು ಕುಮ್ಮಕ್ಕು ನೀಡಿದ್ದು ಯಾದಗಿರಿಯ 22ರ ಯುವತಿ]

ಸಾರ್ವಜನಿಕರು ನೇರವಾಗಿ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರದ ಅಂಗಸಂಸ್ಥೆಗಳಿಗೆ ಸಂಬಂಧಿಸಿದ ಫೇಸ್ ಬುಕ್ ಅಥವಾ ಟ್ವಿಟ್ಟರ್ ಖಾತೆಗೆ ತಮ್ಮ ದೂರುಗಳನ್ನು ಅಥವಾ ಅನುಮಾನಾಸ್ಪದ ರೀತಿಯ ವಿಡಿಯೋಗಳನ್ನು ಅಪ್ ಲೋಡ್ ಮಾಡಿ ಮಾಹಿತಿ ನೀಡಬಹುದು. ಈ ಮೂಲಕ ಕ್ಷಿಪ್ರ ಪರಿಹಾರಕ್ಕೆ ಮುಂದಾಗಬಹುದು.[ಬಸ್ ಗೆ ಬೆಂಕಿ ಹಾಕೋದಕ್ಕೆ ಜನ ಏನಂತಾರೆ?]
ಬೆಂಗಳೂರು ನಗರ ಪೊಲೀಸ್ ಟ್ವಿಟ್ಟರ್ ಖಾತೆಗೆ 307 ಲಕ್ಷ ಫಾಲೋವರ್ಸ್ ಇದ್ದಾರೆ. ಸಿಎ೦ ಆಫ್ ಕರ್ನಾಟಕ 63 ಲಕ್ಷ ಫಾಲೋವರ್ಸ್, ಇಂಟರ್ ಫೋಲ್ 72.4 ಲಕ್ಷ ಫಾಲೋವರ್ಸ್ ಇದ್ದಾರೆ. ಇಲಾಖೆಗಳು ತಿಳಿಸುವ ಮಾಹಿತಿ ಕ್ಷಣ ಮಾತ್ರದಲ್ಲಿ ಇಷ್ಟು ಜನರನ್ನು ಏಕಕಾಲದಲ್ಲಿ ತಲುಪುತ್ತದೆ.
ಇದಲ್ಲದೇ ಹಿರಿಯ ಪೊಲೀಸ್ ಆರ್. ಹೀತೇ೦ದ್ರ, ಚರಣ್ ರೆಡ್ಡಿ, ಅಭೀಷೇಕ್ ಗೋಯೆಲ್, ಡಾ. ಎ೦.ಬಿ. ಬೋರಲಿ೦ಗಯ್ಯ. ಸ೦ದೀಪ್ ಪಾಟೀಲ್, ಪಿ. ಹರಿಶೇಖರನ್ ಅವರ ಹೆಸರಿನಲ್ಲಿಯೂ ಖಾತೆಗಳಿದ್ದು ಲಕ್ಷಾಂತರ ಫಾಲೋವರ್ಸ್ ಇದ್ದಾರೆ. ನಾಗರಿಕರು ಈ ಮೇಲಿನ ಟ್ವೀಟರ್ ಖಾತೆ ವೀಕ್ಷಣೆ ಮಾಡುವುದರೊಂದಿಗೆ ಮಾಹಿತಿಯನ್ನು ನೀಡಿ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ.
ಟ್ವಿಟರ್ ಖಾತೆಗಳು
ಬೆಂಗಳೂರು ಸಿಟಿ ಪೊಲೀಸ್
ಸಿಎಂ ಆಫ್ ಕರ್ನಾಟಕ
ಅಭೀಷೇಕ್ ಗೋಯಲ್
-
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications