ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು?
ಬೆಂಗಳೂರು, ಏಪ್ರಿಲ್ 10: ಲೇಖಕ ವಸಂತ್ ಶೆಟ್ಟಿ ಅವರ ಮುನ್ನೋಟ ಮಳಿಗೆಯಲ್ಲಿ ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು ಎನ್ನುವ ಅರಿಮೆ ಕಾರ್ಯಕ್ರಮವನ್ನು ಏಪ್ರಿಲ್ 15 ರಂದು ಹಮ್ಮಿಕೊಂಡಿದೆ.
ಕನ್ನಡದ ವ್ಯಾಕರಣ ಎಂದು ಬರಹದಲ್ಲಿ ಕಲಿಸಲಾಗುವ ಇಂದಿನ ವ್ಯಾಕರಣ ನಿಜಕ್ಕೂ ಕನ್ನಡದ ಸ್ವರೂಪವನ್ನು ಸರಿಯಾಗಿ ಬಣ್ಣಿಸುತ್ತಿದೆಯೇ? ಈ ಬಗ್ಗೆ ಬಹಳ ಹಿಂದಿನಿಂದ ಸಂಶೋಧನೆ ಮಾಡುತ್ತಾ ಬಂದಿರುವ ಡಾ.ಡಿ. ಎನ್. ಶಂಕರ ಭಟ್ಟರು ಕನ್ನಡಕ್ಕೆ ಕನ್ನಡದ್ದೇ ವ್ಯಾಕರಣವನ್ನು ಬರೆಯುವ ಪ್ರಯತ್ನವನ್ನು 'ಕನ್ನಡ ಬರಹದ ಸೊಲ್ಲರಿಮೆ' ಎಂಬ ಹಲವು ಕಂತುಗಳ ಹೊತ್ತಗೆಯ ಮೂಲಕ ಮಾಡುತ್ತಿರುವರು. ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ಪ್ರಾರಂಭವಾಗಲಿದೆ.
ಈಗಾಗಲೇ ಈ ಹೊತ್ತಗೆಯ ಐದು ಕಂತುಗಳು ಹೊರಬಂದಿವೆ ಮತ್ತು ಇದೀಗ ಕನ್ನಡದಲ್ಲಿ ವಾಕ್ಯಗಳ ರಚನೆ ಕುರಿತು ಚರ್ಚಿಸಲಾಗಿರುವ ಆರನೇ ಕಂತು ಹೊರಬಂದಿದೆ.

ಕನ್ನಡಕ್ಕೆ ಕನ್ನಡದ್ದೇ ವ್ಯಾಕರಣದ ಅವಶ್ಯಕತೆಯ ಬಗ್ಗೆ ಮತ್ತು ಕನ್ನಡದ ವಾಕ್ಯಗಳ ಜೋಡಣೆಯಲ್ಲಿ ಎಂತಹ ಕಟ್ಟಲೆಗಳು ಒಪ್ಪಿತವಾಗುತ್ತವೆ ಎಂಬುದರ ಬಗ್ಗೆ ಈ ಹೊತ್ತಗೆಯಲ್ಲಿನ ವಾದಗಳ ಕುರಿತು ಒಂದು ಪರಿಚಯ ನೀಡುವ ಮಾತುಕತೆಯನ್ನು ಕನ್ನಡ ನುಡಿಯರಿಮೆಯ ಕುರಿತು ಆಳವಾದ ಓದು ಮತ್ತು ತಿಳುವಳಿಕೆ ಹೊಂದಿರುವ ಸಂದೀಪ್ ಕಂಬಿ ಅವರು ನಡೆಸಿಕೊಡಲಿದ್ದಾರೆ.
ಏನು-ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು?
ಎಲ್ಲಿ-ಮುನ್ನೋಟ, ನಂ.67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ
ಯಾವಾಗ-ಏಪ್ರಿಲ್ 15, ಭಾನುವಾರ ಬೆಳಗ್ಗೆ 11.30
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications