ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು?
ಬೆಂಗಳೂರು, ಏಪ್ರಿಲ್ 10: ಲೇಖಕ ವಸಂತ್ ಶೆಟ್ಟಿ ಅವರ ಮುನ್ನೋಟ ಮಳಿಗೆಯಲ್ಲಿ ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು ಎನ್ನುವ ಅರಿಮೆ ಕಾರ್ಯಕ್ರಮವನ್ನು ಏಪ್ರಿಲ್ 15 ರಂದು ಹಮ್ಮಿಕೊಂಡಿದೆ.
ಕನ್ನಡದ ವ್ಯಾಕರಣ ಎಂದು ಬರಹದಲ್ಲಿ ಕಲಿಸಲಾಗುವ ಇಂದಿನ ವ್ಯಾಕರಣ ನಿಜಕ್ಕೂ ಕನ್ನಡದ ಸ್ವರೂಪವನ್ನು ಸರಿಯಾಗಿ ಬಣ್ಣಿಸುತ್ತಿದೆಯೇ? ಈ ಬಗ್ಗೆ ಬಹಳ ಹಿಂದಿನಿಂದ ಸಂಶೋಧನೆ ಮಾಡುತ್ತಾ ಬಂದಿರುವ ಡಾ.ಡಿ. ಎನ್. ಶಂಕರ ಭಟ್ಟರು ಕನ್ನಡಕ್ಕೆ ಕನ್ನಡದ್ದೇ ವ್ಯಾಕರಣವನ್ನು ಬರೆಯುವ ಪ್ರಯತ್ನವನ್ನು 'ಕನ್ನಡ ಬರಹದ ಸೊಲ್ಲರಿಮೆ' ಎಂಬ ಹಲವು ಕಂತುಗಳ ಹೊತ್ತಗೆಯ ಮೂಲಕ ಮಾಡುತ್ತಿರುವರು. ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ಪ್ರಾರಂಭವಾಗಲಿದೆ.
ಈಗಾಗಲೇ ಈ ಹೊತ್ತಗೆಯ ಐದು ಕಂತುಗಳು ಹೊರಬಂದಿವೆ ಮತ್ತು ಇದೀಗ ಕನ್ನಡದಲ್ಲಿ ವಾಕ್ಯಗಳ ರಚನೆ ಕುರಿತು ಚರ್ಚಿಸಲಾಗಿರುವ ಆರನೇ ಕಂತು ಹೊರಬಂದಿದೆ.

ಕನ್ನಡಕ್ಕೆ ಕನ್ನಡದ್ದೇ ವ್ಯಾಕರಣದ ಅವಶ್ಯಕತೆಯ ಬಗ್ಗೆ ಮತ್ತು ಕನ್ನಡದ ವಾಕ್ಯಗಳ ಜೋಡಣೆಯಲ್ಲಿ ಎಂತಹ ಕಟ್ಟಲೆಗಳು ಒಪ್ಪಿತವಾಗುತ್ತವೆ ಎಂಬುದರ ಬಗ್ಗೆ ಈ ಹೊತ್ತಗೆಯಲ್ಲಿನ ವಾದಗಳ ಕುರಿತು ಒಂದು ಪರಿಚಯ ನೀಡುವ ಮಾತುಕತೆಯನ್ನು ಕನ್ನಡ ನುಡಿಯರಿಮೆಯ ಕುರಿತು ಆಳವಾದ ಓದು ಮತ್ತು ತಿಳುವಳಿಕೆ ಹೊಂದಿರುವ ಸಂದೀಪ್ ಕಂಬಿ ಅವರು ನಡೆಸಿಕೊಡಲಿದ್ದಾರೆ.
ಏನು-ಕನ್ನಡ ವ್ಯಾಕರಣದ ಬಗ್ಗೆ ನಿಮಗೆಷ್ಟು ಗೊತ್ತು?
ಎಲ್ಲಿ-ಮುನ್ನೋಟ, ನಂ.67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ
ಯಾವಾಗ-ಏಪ್ರಿಲ್ 15, ಭಾನುವಾರ ಬೆಳಗ್ಗೆ 11.30
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications