ಕರ್ನಾಟಕ ಬಜೆಟ್ ಅರ್ಥ ಮಾಡಿಕೊಳ್ಳುವುದು ಹೇಗೆ?
ಭಾರತ ಒಂದು ಒಕ್ಕೂಟ ವ್ಯವಸ್ಥೆ. ಇಲ್ಲಿ ರಾಜ್ಯ ಸರ್ಕಾರಗಳೇ ಜನರ ಏಳಿಗೆಯ ನೇರ ಹೊಣೆಗಾರಿಕೆ ಹೊಂದಿವೆ. ಹೀಗಿದ್ದಾಗಲೂ ಭಾರತ ಸರ್ಕಾರದ ಬಜೆಟ್ಟಿಗೆ ಸಿಕ್ಕಷ್ಟು ಮಹತ್ವ, ಪ್ರಚಾರ ಮತ್ತು ಚರ್ಚೆ ರಾಜ್ಯ ಸರ್ಕಾರ ಮಂಡಿಸುವ ಬಜೆಟ್ಟಿಗೆ ಸಿಗುವುದಿಲ್ಲ.
ಹಾಗಿದ್ದರೆ ರಾಜ್ಯ ಸರ್ಕಾರದ ಬಜೆಟ್ ಯಾಕೆ ಮುಖ್ಯ? ಅದರಲ್ಲೇನಿದೆ? ಅದನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ರಾಜ್ಯ ಸರ್ಕಾರದ ನಿಲುವು, ನಿರ್ಧಾರಗಳನ್ನು ಜನಪರತೆಯ ಕಣ್ಣಿನಿಂದ ಅರಿಯಲು ಸಾಮಾನ್ಯ ಜನರಿಗೆ ನೆರವಾಗುವ ಉದ್ದೇಶದಿಂದ ಒಂದು ವಿಶಿಷ್ಟ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಇದೇ ಮಾರ್ಚ್ 15ಕ್ಕೆ ಕರ್ನಾಟಕದ ಬಜೆಟ್ ಮಂಡನೆಯಾಗುತ್ತಿರುವ ಹೊತ್ತಿನಲ್ಲಿ "ಕರ್ನಾಟಕ ಬಜೆಟ್ ಅರ್ಥ ಮಾಡಿಕೊಳ್ಳುವುದು ಹೇಗೆ?" ಅನ್ನುವ ವಿಷಯದ ಬಗ್ಗೆ ಮಾತುಕತೆ@ಮುನ್ನೋಟ ಕಾರ್ಯಕ್ರಮವನ್ನು ಬೆಂಗಳೂರಿನ ಪಬ್ಲಿಕ್ ಪಾಲಿಸಿ ಥಿಂಕ್ ಟ್ಯಾಂಕ್ ಸಂಸ್ಥೆಯಾದ ತಕ್ಷಶಿಲಾದಲ್ಲಿ ಫೆಲೊ ಆಗಿರುವ ಪವನ್ ಶ್ರೀನಾಥ್ ಅವರು ನಡೆಸಿಕೊಡಲಿದ್ದಾರೆ.
ದಿನ : ಮಾರ್ಚ್ 5, ಭಾನುವಾರ
ಸಮಯ : ಸಂಜೆ 6ರಿಂದ 7.30ರ ವರೆಗೆ
ಸ್ಥಳ : ಮುನ್ನೋಟ, ನಂ. 67, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ನಾಗಸಂದ್ರ ಸರ್ಕಲ್ ಬಳಿ, ಬಸವನಗುಡಿ, ಬೆಂಗಳೂರು - 560 004.
ಈ ವಿಷಯ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರಿಗೂ ಅನ್ವಯವಾಗುವುದರಿಂದ ಆಸಕ್ತರು ಬಂದು ಕರ್ನಾಟಕ ಆಯವ್ಯಯ ವಿಷಯದ ಬಗ್ಗೆ ತಿಳಿದುಕೊಳ್ಳಬಹುದು ಮತ್ತು ಚರ್ಚೆಯಲ್ಲಿ ಬಾಗವಹಿಸಬಹುದು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications