ಅನವಶ್ಯಕ ವಿವಾದ ಮೈಮೇಲೆಳೆದುಕೊಂಡ ವೆಂಕಟ್ ಮುಖಕ್ಕೆ ಮಸಿ
ಬೆಂಗಳೂರು, ನವೆಂಬರ್. 18: ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡುತ್ತ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹುಚ್ಚ ವೆಂಕಟ್ ಅವರಿಗೆ ದಲಿತ ಸಂಘಟನೆಗಳು ಮಸಿ ಬಳಿದಿವೆ.
ಬಿಗ್ ಬಾಸ್ ರಿಯಾಲಿಟಿ ಶೋ ದಿಂದ ಹೊರಬಂದ ಮೇಲೆ ವೆಂಕಟ್ ಪ್ರತಿದಿನ ಸುದ್ದಿ ವಾಹಿನಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನವೆಂಬರ್ 17 ರಂದು ವಾಹಿನಿಯೊಂದರಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಸಂವಿಧಾನ, ಕಾನೂನು ಬಗ್ಗೆ ಮಾತನಾಡುತ್ತ ವೆಂಕಟ್ ಅವಾಚ್ಯ ಶಬ್ದವೊಂದನ್ನು ಬಳಕೆ ಮಾಡಿದ್ದರು. ಈ ಮೂಲಕ ದಲಿತರು ಮತ್ತು ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಬುಧವಾರ ಸಂಜೆ ಕಸ್ತೂರ ಬಾ ರಸ್ತೆ ಬಳಿ ಮಸಿ ಬಳಿದಿವೆ.[ಟಿವಿ ಚಾನಲ್ಲಿನಲ್ಲಿ ಮತ್ತೆ ಕನಲಿ ಕೆಂಡವಾದ 'ಹುಚ್ಚ' ವೆಂಕಟ್]

ಬಿಗ್ ಬಾಸ್ ರಿಯಾಲಿಟಿ ಶೋದಲ್ಲಿ ಸ್ಪರ್ಧಿಯೊಬ್ಬರ ಮೇಲೆ ಹಲ್ಲೆ ಮಾಡಿದ ನಂತರ ವೆಂಕಟ್ ಅವರನ್ನು ನವೆಂಬರ್ 14 ರಂದು ಶೋ ದಿಂದ ಹೊರಕ್ಕೆ ಹಾಕಲಾಗಿತ್ತು. ಇದಾದ ನಂತರ ವೆಂಕಟ್ ಪ್ರತಿದಿನ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟ್ ಸಮಾಜ ಘಾತಕ ಹೇಳಿಕೆ ನೀಡುತ್ತಿದ್ದಾರೆ ಎಂದು ಪೊಲೀಸ್ ದೂರು ಸಹ ದಾಖಲಾಗಿದೆ. ಅಲ್ಲದೇ ಚಲನ ಚಿತ್ರ ಮಂಡಳಿಗೂ ವಕೀಲರೊಬ್ಬರು ದೂರು ಸಲ್ಲಿಕೆ ಮಾಡಿದ್ದಾರೆ.[ಹುಚ್ಚ ವೆಂಕಟ್ ನ ಬೈಯ್ಯೋರು ಇದ್ದಾರೆ ಸ್ವಾಮಿ..!]
ಬಿಗ್ ಬಾಸ್ ಶೋ ಸಮಾಜದ ದಾರಿ ತಪ್ಪಿಸುತ್ತಿದೆ. ಇದನ್ನು ನಿಷೇಧ ಮಾಡುವ ಬಗ್ಗೆಯೂ ಚರ್ಚೆ ಮಾಡಬೇಕು ಎಂದು ವಿಧಾನಪರಿಷತ್ ನಲ್ಲೂ ಬುಧವಾರ ಚರ್ಚೆ ನಡೆದಿದೆ. ಸಮಾಜಕ್ಕೆ ಒಳ್ಳೆಯದನ್ನು ಹೇಳಬೇಕಾದ ಮಾಧ್ಯಮಗಳು ಸಲ್ಲದ ವಿಷಯವನ್ನು ವೈಭವೀಕರಣ ಮಾಡುತ್ತಿವೆ ಎಂಬ ವಿಷಯ ಚರ್ಚೆಯಾಗಿದೆ.[ಬಿಗ್ ಬಾಸ್ ರಿಯಾಲಿಟಿ ಶೋ ರದ್ದು ಮಾಡಲು ಪತ್ರ]
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications