ಕೆಎಸ್ಟಿಡಿಸಿಯಿಂದ ಶ್ರೀಶೈಲ, ಹೈದರಾಬಾದ್ ಪ್ರವಾಸ ಪ್ಯಾಕೇಜ್
ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಶ್ರೀಶೈಲ, ಮಹಾನಂದಿ, ಹೈದರಾಬಾದ್ ಮತ್ತು ರಾಮೋಜಿ ಫಿಲ್ಮ್ಸಿಟಿ ಪ್ರವಾಸವನ್ನು ಆರಂಭಿಸಲಾಗಿದೆ. ಪ್ರತಿ ಬುಧವಾರ ಸಂಜೆ ಪ್ರವಾಸ ಹೊರಡಲಾಗುತ್ತದೆ. ಸೋಮವಾರ ಬೆಳಗ್ಗೆ ವಾಪಸ್ ಬರಲಾಗುವುದು. ಒಟ್ಟು ಆರು ದಿನಗಳ ಪ್ರವಾಸ ಇದಾಗಿದ್ದು, ಪ್ರವಾಸದ ದರ 8 ಸಾವಿರ ರುಪಾಯಿ ನಿಗದಿಯಾಗಿದೆ.
ಇದರ ಜತೆಗೆ 5 ದಿನದ ಮಿನಿ ಸೌತ್ ಇಂಡಿಯಾ ಪ್ರವಾಸಕ್ಕೆ ಪ್ರತಿ ಗುರುವಾರ ಸಂಜೆ ಹೊರಟು ಸೋಮವಾರ ಬೆಳಗ್ಗೆ ವಾಪಸ್ ಬರಲಾಗುವುದು. ಈ ಪ್ರವಾಸಕ್ಕೆ ಒಬ್ಬರಿಗೆ ದರ 5,400 ರುಪಾಯಿ ನಿಗದಿ ಮಾಡಲಾಗಿದೆ. ಈ ಎರಡೂ ಪ್ರವಾಸಗಳಲ್ಲಿ ಬಸ್ ಹಾಗೂ ವಸತಿಗಳು ಹವಾನಿಯಂತ್ರಿತವಾಗಿರುತ್ತವೆ.[ಮೈಸೂರು : ಕೆಎಸ್ ಟಿಡಿಸಿ ಟೂರ್ ಪ್ಯಾಕೇಜ್ ವಿವರಗಳು]

ಪ್ರವಾಸಗಳನ್ನು ಬಾದಾಮಿ ಹೌಸ್ ನಲ್ಲಿ ಅರಂಭಿಸಲಾಗುವುದು, ಅಲ್ಲದೆ ನಿಗಮದಿಂದ ಪ್ರವಾಸ ಹಾಗೂ ವಸತಿ ಕಾಯ್ದಿರಿಸುವ ವ್ಯವಸ್ಥೆಯೂ ಇದೆ. ಹೆಚ್ಚಿನ ವಿವರವನ್ನು ನಮ್ಮ ನಿಗಮದ ವೆಬ್ಸೈಟ್ http://karnatakatravelguide.in/kstdc-tour-packages ನಿಂದ ಪಡೆದುಕೊಳ್ಳಬಹುದು ಮತ್ತು ಮೊಬೈಲ್ ಆಪ್ ಕೂಡ ಬಳಸಬಹುದು.
ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು, ಕರಾಪ್ರಅನಿನಿ, ಬಾದಾಮಿ ಹೌಸ್, ಮಹಾನಗರಪಾಲಿಕೆ ಎದುರು, ದೂರವಾಣಿ ಸಂಖ್ಯೆ : 43344334, 22275869, 222755883, 8970650070, ಟೂರಿಸಂ ಹೌಸ್ ದೂರವಾಣಿ ಸಂಖ್ಯೆ 22352901, 22352902, 22352903, ರೈಲು ನಿಲ್ದಾಣ ; 22870068, ಕೆಂಪೇಗೌಡ ಬಸ್ ನಿಲ್ದಾಣ : 8970650075 ಇಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications