ದೇವೇಗೌಡರನ್ನು ಹಾಡಿ ಹೊಗಳಿದ ಸದಾನಂದ ಗೌಡ
sadananda gowda,prime minister,ravindra kalakshetra,bengaluru,ಸದಾನಂದ ಗೌಡ,ದೇವೇಗೌಡ,ಪ್ರಧಾನಿ,ರವೀಂದ್ರ ಕಲಾಕ್ಷೇತ್ರ,ಬೆಂಗಳೂರು
ಬೆಂಗಳೂರು, ಮೇ 29: ನಾನು ದೇವೇಗೌಡ ಪಕ್ಷದವನಲ್ಲ. ಆದರೆ, ದೇವೇಗೌಡರ ಅಭಿಮಾನಿ. ಈ ಇಳಿ ವಯಸ್ಸಿನಲ್ಲೂ ಅವರ ಕಾರ್ಯೋತ್ಸಾಹ ಮೆಚ್ಚುವಂಥದ್ದು ಎಂದು ಕೇಂದ್ರದ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ದೇವೇಗೌಡರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇವೇಗೌಡ ಅಂತಃಶಕ್ತಿಯನ್ನು ಮನಸಾರೆ ಹೊಗಳಿದರು.[ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಲು ದೇವೇಗೌಡರಿಗೆ ಆಫರ್!]

''ನಾನು ದೇವೇಗೌಡರ ಪಕ್ಷದವನಲ್ಲ. ಆದರೆ, ಅವರ ಅಭಿಮಾನಿ. ಪಕ್ಷ ಯಾವುದಾದರೇನು, ಗುಣಕ್ಕೆ ಮತ್ಸರ ಇರಬಾರದು. ಹಾಗಾಗಿ, ನಾನು ದೇವೇಗೌಡರನ್ನು ಇಷ್ಟಪಡುತ್ತೇನೆ'' ಎಂದು ಸದಾನಂದ ಗೌಡರು ತಿಳಿಸಿದರು.[ಈಗಲೂ ರೈತನ ಮಗ, ಹೋಗುವಾಗಲೂ ರೈತನ ಮಗ: ದೇವೇಗೌಡ]
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications