ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಗಮ ಮಂಡಳಿಗಳೆಲ್ಲ ಬೇಡ, ಸಚಿವ ಸ್ಥಾನವೇ ಬೇಕು: ಬಿಸಿ ಪಾಟೀಲ್‌

By Nayana
|
Google Oneindia Kannada News

ಬೆಂಗಳೂರು, ಜು.24: ಕೊಟ್ಟರೆ ಸಚಿವ ಸ್ಥಾನವೇ ಬೇಕು, ನಿಗಮವೂ ಬೇಡ, ಮಂಡಳಿಗಳೂ ಬೇಡ ಎಂದು ಶಾಸಕ ಬಿ.ಸಿ. ಪಾಟೀಲ್‌ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಆಷಾಢ ಅಡ್ಡಿ!ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಆಷಾಢ ಅಡ್ಡಿ!

ಆಷಾಢ ಮಾಸದಲ್ಲಿ ಯಾರೂ ಒಳ್ಳೆಯ ಕೆಲಸ ಮಾಡುವುದಿಲ್ಲ ಹಾಗಾಗಿಯೇ ಸಂಪುಟ ವಿಸ್ತರಣೆ ಮುಂದೆ ಹೋಗಿದೆ, ನಾನು ಸಚಿವ ಸ್ಥಾನ ಪ್ರಭಲ ಆಕಾಂಕ್ಷಿಯಾಗಿದ್ದೇನೆ, ಲಿಂಗಾಯತ ವೀರಶೈವ ಸಾದರ ಸಮಾಜಕ್ಕೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿಲ್ಲ, ಸಂಪುಟ ವಿಸ್ತರಣೆಯಲ್ಲಿ ನನ್ನ ಹೆಸರನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

I want to be minister, dont want boards and corporation: BC Patil

ಕೋಳಿವಾಡ ಅವರು ವಿಧಾನ ಸಭೆಯ ಪೀಠೋಪಕರಣಗಳನ್ನು ಖಾಸಗಿ ಮನೆಯಲ್ಲಿ ಇಟ್ಟುಕೊಂಡಿರುವುದು ಸರಿಯಲ್ಲ, ಯಾರೇ ತಪ್ಪು ಮಾಡಿದರೂ ಅದು ತಪ್ಪೇ, ನನಹಗೆ ಈ ಕುರಿತು ಸ್ಪಷ್ಟ ಮಾಹಿತಿ ಇಲ್ಲ, ನಿಜವಾಗಿದ್ದರೆ ಅದು ಸರಿಯಾದುದ್ದಲ್ಲ, ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ನನ್ನ ಹೆಸರನ್ನು ಕೂಡ ಪರಿಗಣಿಸಬೇಕು, ತಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದರು.

English summary
Senior congress MLA BC Patil clears that he is eying on ministerial birth only. He will reject the board and corruption chairmanship of party gives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X