ಬ್ರಿಗೇಡ್ ನಲ್ಲಿ ಭಾಗವಹಿಸ್ಬೇಡ ಅಂತ ಯಾರೂ ಹೇಳಿಲ್ಲ: ಈಶ್ವರಪ್ಪ
ರಾಯಣ್ಣ ಬ್ರಿಗೇಡ್ ಸಂಘಟನೆಯಲ್ಲಿ ನಾನು ನೇರವಾಗಿ ಭಾಗವಹಿಸುತ್ತೇನೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಬೆಂಗಳೂರು, ಫೆಬ್ರವರಿ 11: ರಾಯಣ್ಣ ಬ್ರಿಗೇಡ್ ಸಂಘಟನೆಯಲ್ಲಿ ನಾನು ನೇರವಾಗಿ ಭಾಗವಹಿಸುತ್ತೇನೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಶಾಸಕ ಭವನದಲ್ಲಿ ಇಂದು(ಫೆ.11) ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಕುರಿತ ಸಭೆ ನಡೆಯಲಿದ್ದು ಈ ಸಭೆಯಲ್ಲಿ ನೇರವಾಗಿ ಭಾಗವಹಿಸುತ್ತೇನೆ, ಇದಕ್ಕೆ ಯಾರ ಅನುಮತಿಯ ಅವಶ್ಯಕತೆಯಿಲ್ಲ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಪಕ್ಷಕ್ಕೆ ತೊಂದರೆಯಾಗದಂತೆ ಸಂಘಟನೆಯಲ್ಲಿ ಪಾಲ್ಗೊಳ್ಳಲು ಹೇಳಿದ್ದಾರೆ ಎಂದರು.['ಧೈರ್ಯದಿಂದ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಭಾಗವಹಿಸಿ']

ಹಾಗೆಯೇ ಆ ಸಮಯದಲ್ಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೂ ಸಹ ಇದಕ್ಕೆ ಸಮ್ಮಿತಿ ಸೂಚಿಸಿದ್ದಾರೆ. ಹೀಗಾಗಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸುವುದಾಗಿ ತಿಳಿಸಿದರು.
ನಿನ್ನೆ(ಶುಕ್ರವಾರ) ತಾನೇ ನಾನು ಮತ್ತು ಈಶ್ವರಪ್ಪ ಅಣ್ಣತಮ್ಮಂದಿರು, ಪಕ್ಷವನ್ನು ಸಂಘಟಿಸಿ ಮುಂದೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಾಗಿ ಎಂದು ಯಡಿಯೂರಪ್ಪನವರು ಹೇಳಿದ್ದರು. ಅದರೆ ಈಶ್ವರಪ್ಪ ನವರು ಬ್ರೆಗೇಡ್ ಅನ್ನು ಸಂಘಟಿಸಲು ಮುಂದಾಗಿದ್ದಾರೆ. ಇದು ಯಾವ ಬಿಕ್ಕಟ್ಟಿಗೆ ಸಿಲುಕಿಸುವುದೋ ನೋಡಬೇಕಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications