ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿ ಸುಳ್ಳು ಎಂದ ಕುಮಾರಸ್ವಾಮಿ
Recommended Video

ಬೆಂಗಳೂರು, ನವೆಂಬರ್ 28: "ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ". -ಹೀಗೆ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ.
— H D Kumaraswamy (@hd_kumaraswamy) 28 November 2018
ಮಾಧ್ಯಮಗಳಲ್ಲಿ ಹೀಗೊಂದು ಸುದ್ದಿ ತೇಲಿಬಂತಂತೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಸ್ವತಃ ಅವರೇ ಮಾತನಾಡಿದ್ದರಿಂದ ಸುದ್ದಿಗೆ ರೆಕ್ಕೆಪುಕ್ಕ ಬಂದು, ಕಾಳ್ಗಿಚ್ಚಿನಂತೆ ಹರಡಿತು. ಯಾವಾಗ ಇದು ವಿಪರೀತಕ್ಕೆ ಹೋಗುತ್ತಿದೆ ಎನಿಸಿತೋ ಆಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂದೇಶ ಹಾಕಿದ್ದಾರೆ.

ಅಷ್ಟೇ ಅಲ್ಲ, ಇದೇ ವಿಚಾರವಾಗಿ ಮತ್ತೊಂದು ಕಡೆ ಮಾತನಾಡುತ್ತಾ, ದಿನಕ್ಕೆ ಇಪ್ಪತ್ತು ಗಂಟೆಗಳ ಕಾಲ ಕೆಲಸ ಮಾಡುವಷ್ಟು ದೈಹಿಕವಾಗಿ ನಾನು ಆರೋಗ್ಯವಾಗಿದ್ದೇನೆ. ಅಷ್ಟು ಚೈತನ್ಯ ನನಗಿದೆ ಎಂದು ಕೂಡ ಅವರು ಹೇಳಿದ್ದಾರೆ. ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನದ ನಂತರ ತಾವೇ ಮುಂದಾಳತ್ವ ವಹಿಸಿ, ಅಂತ್ಯಕ್ರಿಯೆಯನ್ನು ಯಾವುದೇ ಗೊಂದಲ ಇಲ್ಲದಂತೆ ನೆರವೇರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶ್ರಮಿಸಿದ್ದನ್ನು ಇಲ್ಲಿ ಶ್ರಮಿಸಬಹುದು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications