ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿ ಸುಳ್ಳು ಎಂದ ಕುಮಾರಸ್ವಾಮಿ
Recommended Video

ಬೆಂಗಳೂರು, ನವೆಂಬರ್ 28: "ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ". -ಹೀಗೆ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ.
— H D Kumaraswamy (@hd_kumaraswamy) 28 November 2018
ಮಾಧ್ಯಮಗಳಲ್ಲಿ ಹೀಗೊಂದು ಸುದ್ದಿ ತೇಲಿಬಂತಂತೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಸ್ವತಃ ಅವರೇ ಮಾತನಾಡಿದ್ದರಿಂದ ಸುದ್ದಿಗೆ ರೆಕ್ಕೆಪುಕ್ಕ ಬಂದು, ಕಾಳ್ಗಿಚ್ಚಿನಂತೆ ಹರಡಿತು. ಯಾವಾಗ ಇದು ವಿಪರೀತಕ್ಕೆ ಹೋಗುತ್ತಿದೆ ಎನಿಸಿತೋ ಆಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂದೇಶ ಹಾಕಿದ್ದಾರೆ.

ಅಷ್ಟೇ ಅಲ್ಲ, ಇದೇ ವಿಚಾರವಾಗಿ ಮತ್ತೊಂದು ಕಡೆ ಮಾತನಾಡುತ್ತಾ, ದಿನಕ್ಕೆ ಇಪ್ಪತ್ತು ಗಂಟೆಗಳ ಕಾಲ ಕೆಲಸ ಮಾಡುವಷ್ಟು ದೈಹಿಕವಾಗಿ ನಾನು ಆರೋಗ್ಯವಾಗಿದ್ದೇನೆ. ಅಷ್ಟು ಚೈತನ್ಯ ನನಗಿದೆ ಎಂದು ಕೂಡ ಅವರು ಹೇಳಿದ್ದಾರೆ. ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನದ ನಂತರ ತಾವೇ ಮುಂದಾಳತ್ವ ವಹಿಸಿ, ಅಂತ್ಯಕ್ರಿಯೆಯನ್ನು ಯಾವುದೇ ಗೊಂದಲ ಇಲ್ಲದಂತೆ ನೆರವೇರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶ್ರಮಿಸಿದ್ದನ್ನು ಇಲ್ಲಿ ಶ್ರಮಿಸಬಹುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications