ಭಿಕ್ಷುಕರನ್ನು ಕಂಡರೆ ಈ ನಂಬರ್ ಗೆ ಕಾಲ್ ಮಾಡಿ...
ಬೆಂಗಳೂರು, ಜೂನ್ 9: ಭಿಕ್ಷುಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶ ಹೊತ್ತ ಕರ್ನಾಟಕ ಸರ್ಕಾರ ಕರ್ನಾಟಕ ಭಿಕ್ಷಾಟನಾ ನಿಷೇಧ ಕಾಯ್ದೆ 1975 ರಡಿ ಭಿಕ್ಷಾಟನೆಯನ್ನು ರಾಜ್ಯದಾದ್ಯಂತ ನಿಷೇಧಿಸಿದೆ. ಸರ್ಕಾರವೇ ನೀಡಿದ ಸಾರ್ವಜನಿಕಪ್ರಕಟಣೆಯಂತೆ, ಭಿಕ್ಷೆ ಬೇಡುವುದು ಶಿಕ್ಷಾರ್ಹ ಅಪರಾಧ, ಎಲ್ಲಿಯೇ ಭಿಕ್ಷೆ ಬೇಡುವವರನ್ನು ಕಂಡರೂ ಟೋಲ್ ಫ್ರೀ ಸಂಖ್ಯೆ 10581 ಗೆ ಕರೆಮಾಡುವಂತೆ ಸರ್ಕಾರವೇ ಮನವಿ ಮಾಡಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ರಾಜ್ಯಾದ್ಯಂತ 14 ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಬಂಧನದಲ್ಲಿರಿಸಲಾಗುವುದು ಮತ್ತು ಆ ಪರಿಹಾರ ಕೇಂದ್ರಗಳಲ್ಲಿ ಅವರಿಗೆ ಸುಸಜ್ಜಿತ ಮೂಲಭೂತ ಸೌಕರ್ಯವನ್ನೂ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದೆ.

ಅವರಿಗೆ ಉಪಹಾರ, ಸಮವಸ್ತ್ರ, ಊಟಗಳನ್ನು ನೀಡುವುದಲ್ಲದೆ ವಿವಿಧ ವೃತ್ತಿತರಬೇತಿಗಳನ್ನೂ ನೀಡಲಾಗುವುದು ಎಂದು ಈ ಜಾಹೀರಾತಿನಲ್ಲಿ ತಿಳಿಸಲಾಗಿದೆ.
More From
-
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ












Click it and Unblock the Notifications