41 ಲಕ್ಷ ಸಿಕ್ಕಿದ್ದು ನಿಜವಾದ್ರೆ ರಾಜೀನಾಮೆ: ರಮೇಶ್ ಜಾರಕಿಹೊಳಿ
ಬೆಂಗಳೂರು, ಜನವರಿ 25: ತಮ್ಮ ಮನೆ ಮೇಲೆ ನಡೆದಿರುವ ಐಟಿ ದಾಳಿಯಲ್ಲಿ ಅಧಿಕಾರಿಗಳಿಗೆ ದೊರೆತಿರುವುದು ಕೇವಲ ರು.41 ಸಾವಿರ. ರು.41 ಲಕ್ಷ ಸಿಕ್ಕಿದೆ ಅಂದ್ರೆ ಆಗಲೇ ರಾಜೀನಾಮೆ ಕೊಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ನನಗೆ ಐಟಿ ಅಧಿಕಾರಿಗಳ ಮೇಲೆ ವಿಶ್ವಾಸವಿದೆ. ಬೆಳಗಾವಿಯಲ್ಲಿ ಒಟ್ಟು 16 ಮನೆಗಳ ಮೇಲೆ ಅವರು ದಾಳಿ ನಡೆಸಿದ್ದಾರೆ. ಆದರೂ ಇಲ್ಲದ ಆಸ್ತಿ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈಗಾಗಲೇ ವರದಿ ಬಂದಿರುವಂತೆ ನಗದಾಗಲಿ, ಚಿನ್ನಾಭರಣವಾಗಲಿ ಇಲ್ಲ. ಒಂದು ವೇಳೆ ಹೊಸ ಮುಖಬೆಲೆಯ 2 ಸಾವಿರ ನೋಟುಗಳು 41ಲಕ್ಷ ದೊರೆತಿರುವುದು ನಿಜವಾದರೆ ಆ ಕ್ಷಣದಲ್ಲಿಯೇ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಇನ್ನು ಕೆಪಿಸಿಸಿ ಅಧ್ಯಕ್ಷರಾಗಲಿ, ಮುಖ್ಯ ಮಂತ್ರಿಗಳಾಗಲಿ ರಾಜೀನಾಮೆ ಬಯಸಿದರೆ ಆಗಲೇ ರಾಜೀನಾಮ ನೀಡುತ್ತೇನೆ ಎಂದು ತಿಳಿಸಿದರು.[ಐಟಿ ದಾಳಿ, ವರದಿ ಇನ್ನು ಕೈಸೇರಿಲ್ಲವೆಂದ ಸಿದ್ದರಾಮಯ್ಯ]

ತಾವು ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿರುವ ಕಾರಣಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ವರದಿ ಆಗಿರುವಂತೆ ನನ್ನ ಬಳಿ ಅಷ್ಟೊಂದು ಹಣ ಇಲ್ಲ. ಸಿಕ್ಕಿರುವ ಮಾಹಿತಿ ಸುಳ್ಳು ಪಕ್ಷದ ಇರುವ ಅಸಮಾಧಾನದ ಕಾರಣದಿಂದಾಗಿ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರಿಗೆ ಟಾಂಗ್ ನೀಡಿದರು.
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಟಿ ವರದಿ ನನಗೆ ದೊರೆತಿಲ್ಲ ಎಂದಿದ್ದಾರೆ. ಅಲ್ಲದೆ ಹದಿನಾರು ಕಡೆ ಐಟಿ ದಾಳಿ ನಡೆದಿದೆ ಎಂದು ಹೇಳಲಾಗಿದ್ದರು ಎಲ್ಲಿ , ಯಾರ ಯಾರ ಮನೆಯ ಮೇಲೆ ನಡೆದಿದೆ ಎಂಬ ಮಾಹಿತಿ ತಿಳಿಯಬೇಕಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications