ಬೆಂಗಳೂರು ಮನೆ ಮಾಲೀಕರೇ ಗಮನಿಸಿ, 13,00,00,000 ರೂಪಾಯಿ ಮೌಲ್ಯದ ಒತ್ತುವರಿ... Bengaluru Property
ಕನ್ನಡಿಗರ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರಿನಲ್ಲಿ ಭೂಮಿ ಬೆಲೆ & ಮನೆ ಬಾಡಿಗೆ ದರ ಆಕಾಶ ಮುಟ್ಟಿದೆ. ಬೆಂಗಳೂರಿನಲ್ಲಿ ಸೈಟ್ ತಗೊಂಡು ಮನೆ ಕಟ್ಟುವುದು ಬಿಡಿ ಬಾಡಿಗೆ ಮನೆ ಮಾಡಿದರೆ ಸಾಕು ಎನ್ನುವ ಪರಿಸ್ಥಿತಿ ಇದೆ. ಕೋಟಿ ಕೋಟಿ ರೂಪಾಯಿ ಕೊಟ್ಟರೂ ಸೈಟ್ ಸಿಗದ ಏರಿಯಾಗಳು ಬೆಂಗಳೂರಿನಲ್ಲಿ ಇವೆ. ಮತ್ತೊಂದು ಕಡೆ ಅಕ್ರಮ ಒತ್ತುವರಿದಾರರಿಗೆ ಪದೇ, ಪದೇ ಶಾಕ್ ನೀಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರು ಮನೆ ಮಾಲೀಕರೇ ಗಮನಿಸಿ, 13,00,00,000 ರೂಪಾಯಿ ಮೌಲ್ಯದ ಒತ್ತುವರಿ...
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ, ಒತ್ತುವರಿ ಆಗಿದ್ದ ಸುಮಾರು 13,00,00,000 ರೂಪಾಯಿ ಮೌಲ್ಯದ ಭೂಮಿ ಮತ್ತೆ ವಶಕ್ಕೆ ಪಡೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಭೂಗಳ್ಳರ ವಿರುದ್ಧ, ಭಾರಿ ಕಠಿಣ ಕ್ರಮ ಕೈಗೊಳ್ಳಲಾಗಿದ್ದು ಕನ್ನಡ ನಾಡಿನ ಭೂಮಿ ರಕ್ಷಣೆ ಮಾಡಲಾಗಿದೆ. ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಸಹಾಯ ಪಡೆದು ಕೋಟಿ ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ಗುಳುಂ ಮಾಡಿದ್ದಾರೆ. ಇಂತಹ ಜಾಗದಲ್ಲಿ ಈಗಾಗಲೇ ದೊಡ್ಡ ದೊಡ್ಡ ಕಟ್ಟಡ & ಲೇಔಟ್ ನಿರ್ಮಾಣ ಕೂಡ ನಡೆದಿದೆ... ಹೀಗೆಲ್ಲಾ ಒತ್ತುವರಿಗೆ ಮಾಡಿಕೊಂಡ ಮನೆ ಮತ್ತಿತರ ಕಟ್ಟಡಗಳ ಮಾಲೀಕರಿಗೆ ಶಾಕ್ ಸಿಕ್ಕಿದೆ!

13,00,00,000 ರೂಪಾಯಿ ಮೌಲ್ಯದ ಒತ್ತುವರಿ...
ಬೆಂಗಳೂರು ಇದೀಗ ಮತ್ತಷ್ಟು ವೇಗವಾಗಿ ಬೆಳೆಯುತ್ತಿರುವ ಕಾರಣಕ್ಕೆ ಜಮೀನಿಗೆ ಇರುವ ಬೆಲೆಯು ಭರ್ಜರಿಯಾಗಿ ಹೆಚ್ಚಾಗಿದೆ. ಇದೇ ಕಾರಣಕ್ಕೆ ಬೆಂಗಳೂರಿನ ಹೊರ ವಲಯಗಳಲ್ಲಿ ಕೂಡ ಇದೀಗ ಜಮೀನು ರೇಟ್ ಡಬಲ್ ಆಗಿದೆ. 5,000 ರೂಪಾಯಿ ಇದ್ದ ಮನೆ ಬಾಡಿಗೆ ಈಗ 20,000 ರೂಪಾಯಿ ಮೀರಿ ಹೋಗುತ್ತಿದೆ. ಇಂತಹ ಸಮಯದಲ್ಲೇ, ಬೆಂಗಳೂರು ಜಿಲ್ಲಾಡಳಿತ ಅಕ್ರಮ ಜಾಗದ ಮನೆ ಮಾಲೀಕರಿಗೆಲ್ಲ ಶಾಕ್ ನೀಡುತ್ತಿದೆ!
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications