ಗಾಲಿ ರೆಡ್ಡಿ ಬದ್ಧವೈರಿ ಟಪಾಲ್ ಗಣೇಶ್ ಈಗ 'ಆಮ್ ಆದ್ಮಿ'
ಬೆಂಗಳೂರು, ನವೆಂಬರ್ 21: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಅಕ್ರಮಗಳನ್ನು ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿರುವ ಉದ್ಯಮಿ ಟಪಾಲ್ ಗಣೇಶ್ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಟಪಾಲ್ ಗಣೇಶ್ ಅವರ ಸೇರ್ಪಡೆ ಬಗ್ಗೆ ಎಎಪಿ ಕರ್ನಾಟಕದ ಘಟಕ ದೃಢಪಡಿಸಿದೆ.
ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಗಾಲಿ ರೆಡ್ಡಿ ಅವರು ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸಲು ಟಪಾಲ್ ಗಣೇಶ್ ಕೂಡಾ ಕಾರಣರು. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿಕೊಂಡು ಬಂದಿರುವ ಎಎಪಿ ಇತ್ತೀಚೆಗೆ ರವಿಕೃಷ್ಣಾರೆಡ್ಡಿಯಂಥ ನಾಯಕರನ್ನು ಕಳೆದುಕೊಂಡಿತ್ತು. ಈಗ ಉದ್ಯಮಿ ಗಣೇಶ್ ಸೇರ್ಪಡೆಯಿಂದ ಪಕ್ಷಕ್ಕೆ ಬಲವರ್ಧನೆಯಾಗಿದೆ ಎಂದಿದ್ದಾರೆ.[ಜನಾರ್ದನ ರೆಡ್ಡಿ ಬಂಧನಕ್ಕೆ ಆಮ್ ಆದ್ಮಿ ಪಕ್ಷ ಒತ್ತಾಯ]

ಟಪಾಲ್ ಗಣೇಶ್ ಅವರ ರಾಜಕೀಯ ಎಂಟ್ರಿ ಇದೇ ಮೊದಲಲ್ಲ. 2011ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಬಿ ಶ್ರೀರಾಮುಲು ಅವರು ಬಳ್ಳಾರಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಲದಲ್ಲಿ ಬಿಜೆಪಿ ಕಚೇರಿಯಲ್ಲಿ ಟಪಾಲ್ ಗಣೇಶ್ ಕಾಣಿಸಿಕೊಂಡಿದ್ದರು. ಆದರೆ, ಎರಡು ತಿಂಗಳಲ್ಲೇ ಬಿಜೆಪಿ ತೊರೆದು ಹೊರ ಬಂದಿದ್ದರು.[ಜನಾ ರೆಡ್ಡಿಗೆ ಇಷ್ಟು ದುಡ್ಡು ಎಲ್ಲಿಂದ ಬಂತು?: ಟಪಾಲ್ ಪ್ರಶ್ನೆ]
AAP Karnataka is progressing swiftly for Mission 2018@prajavani @OneindiaKannada @suvarnanewstv @kprabhanews #TapalGaneshJoinsAAP
— AAP Karnataka (@AAPKarnataka) November 21, 2016
ಹೆಂಡ, ಹಣ ಬಲದಿಂದ ಚುನಾವಣೆಗೆ ಇಳಿಯುವುದನ್ನು ತಡೆಯಬೇಕಿದೆ. ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಬಲ ಕೊಡುವ ಪಕ್ಷಗಳಿಗೆ ನಾನು ಬೆಂಬಲ ನೀಡುತ್ತೇನೆ. ರೆಡ್ಡಿ ಸೋದರರು ಎಲ್ಲೇ ಸ್ಪರ್ಧಿಸಿದರೂ ನಾನು ಕಣಕ್ಕಿಳಿಯುತ್ತೇನೆ ಎಂದು 2012ರಲ್ಲಿ ಟಪಾಲ್ ಗಣೇಶ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications