ಚಂದಾ ಕೇಳುವ ನೆಪದಲ್ಲಿ ಟೆಕ್ಕಿಯ ಚಿನ್ನ ಕದ್ದರು
ಬೆಂಗಳೂರು, ಡಿಸೆಂಬರ್ 24: ಚಂದಾ ಕೇಳುವ ನೆಪದಲ್ಲಿ ಟೆಕ್ಕಿಯ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಗ್ಯಾಂಗ್ ಒಂಟಿ ಮಹಿಳೆಯರಿರುವ ಮನೆಯ ಸುತ್ತಮುತ್ತ ತಿರುಗಾಡಿ ಅವರ ಹಿನ್ನೆಲೆ ಅರಿತ ಬಳಿಕ ಮನೆಗೆ ಹೋಗಿ ಅವರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ನಂಬಿಸಿ ಚಿನ್ನ, ಹಣ ಕಳವು ಮಾಡುತ್ತಿದ್ದಾರೆ.
ನಗರದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಪಾಲಕರು ಕೆಲಸದ ನಿಮಿತ್ತ ಹೊರ ಹೋಗಿದ್ದಾಗ ದೀಕ್ಷಾ ಒಬ್ಬರೇ ಮನೆಯಲ್ಲಿದ್ದರು, ಅದನ್ನು ಗಮನಿಸಿ ಬೆಳಗ್ಗೆ 9.30ರ ಸಮಯದಲ್ಲಿ ಅವರ ಮನೆಗೆ ಬಂದ ಇಬ್ಬರು ಸಿಖ್ ವೇಷಧಾರಿಗಳು ಪಾಲಕರ ಹೆಸರನ್ನು ಹೇಳಿದ್ದರು. ಅಲ್ಲದೆ ಇತ್ತೀಚೆಗೆ ದೀಕ್ಷಾ ಸಣಬಂಧಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದನ್ನೂ ವಿವರಿಸಿದ್ದರು.

ನಂತರ ಗುರುನಾನಕ್ ಜಯಂತಿಗೆ ಚಂದಾ ಸಂಗ್ರಹಿಸಲು ಬಂದಿದ್ದೇವೆ ಎಂದು ಪರಿಚಯಿಸಿಕೊಂಡಿದ್ದರು. ದೀಕ್ಷಾ ಅವರಿಗೆ 300 ರೂ ನೀಡಿದ್ದರು ಅದು ಸಾಧ್ಯವಾಗದೆ 5 ಸಾವಿರ ರೂ ನೀಡುವಂತೆ ಒತ್ತಾಯಿಸಿದ್ದರು.
ಬಳಿಕ ಮನೆಯೊಳಗಿಂದ ಒಂದಷ್ಟು ಅಕ್ಕಿ ತರುವಂತೆ ಸೂಚಿಸಿ ಆಕೆ ಅಕ್ಕಿ ತೆಗೆದುಕೊಂಡು ಬಂದಾಗ ಎರಡು ಉಂಗುರಗಳನ್ನು ಅದಕ್ಕೆ ಹಾಕುವಂತೆ ತಿಳಿಸಿದ್ದರು ಬಳಿಕ ಆ ಅಕ್ಕಿಯನ್ನು ಆಕೆಗೆ ಕೊಟ್ಟು ಸಂಜೆಯವರೆಗೆ ಇದನ್ನು ತೆಗೆಯಬೇಡಿ, ಈ ಅಕ್ಕಿಯಿಂದ ನಿಮಗೆ ಒಳ್ಳೆಯದಾಗುತ್ತದೆ ಎಂದು ತಿಳಿಸಿ ಹೊರಟರು ಸಂಜೆ ವೇಳೆಗೆ ಆ ಅಕ್ಕಿ ನೋಡಿದಾಗ ಆಕೆಯ ಉಂಗುರ ಅದರಲ್ಲಿರಲಿಲ್ಲ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಬೆಂಗಳೂರು: ನಾಯಿಗಳು ಬೊಗಳುತ್ತಿವೆ, ನಿದ್ರೆ ಬರುತ್ತಿಲ್ಲವೆಂದು 112ಕ್ಕೆ ಕರೆ ಮಾಡಿದ ಮಹಿಳೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ











Click it and Unblock the Notifications