ಅಗ್ನಿಶಾಮಕ ಇಲಾಖೆಯ ವಿವಿಧ ಸೌಲಭ್ಯಗಳ ಲೋಕಾರ್ಪಣೆ, ಹಾಸ್ಟೆಲ್ ಉದ್ಘಾಟನೆ
ಬೆಂಗಳೂರು, ಮಾರ್ಚ್ 21: ಜಯನಗರ ಬನ್ನೇರುಘಟ್ಟ ರಸ್ತೆಯಲ್ಲಿ ಮಾರ್ಚ್ 22 ರಂದು ಆರ್.ಎ.ಮುಂಡ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವಾ ಅಕಾಡೆಮಿ ಮತ್ತು ವಿದ್ಯಾರ್ಥಿ ಅಕಾಡೆಮಿ ಆವರಣದಲ್ಲಿ ಸುಸಜ್ಜಿತ ಹಾಸ್ಟೆಲ್ ಕಟ್ಟಡ ಹಾಗೂ ಇನ್ನಿತರೆ ಸೌಕರ್ಯಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ರಾಮಲಿಂಗಾ ರೆಡ್ಡಿ, ಕೇಂದ್ರ ಮಂತ್ರಿ ಅನಂತ್ಕುಮಾರ್ ಮತ್ತು ಚಿಕ್ಕಪೇಟೆ ಶಾಸಕ ಆರ್.ವಿ.ದೇವರಾಜ್ ಅವರು ಭಾಗವಹಿಸಲಿದ್ದಾರೆ.
ಒಂದು ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ವಿದ್ಯಾರ್ಥಿಗಳು ಮತ್ತು ಬೋಧಕರಿಗಾಗಿ ನಿರ್ಮಿಸಿರುವ ಹಾಸ್ಟೆಲ್, ಗ್ರಾಹಕರ ಸಹಾಯಕ್ಕಾಗಿ ರೂಪಿಸಲಾಗಿರುವ ಅಗ್ನಿ-2 ಎಂಬ ತಂತ್ರಾಂಶ ಲೋಕಾರ್ಪಣೆ ಮತ್ತು ತುರ್ತು ಸೇವಾ ನಿರ್ವಹಣಾ ಕೇಂದ್ರ ಕಟ್ಟಡದ ಶಂಕು ಸ್ಥಾಪನೆಯನ್ನು ನೆರವೇರಿಸಲಾಗುತ್ತದೆ.

ಅಗ್ನಿ-2 ತಂತ್ರಾಂಶದಿಂದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ರಾಜ್ಯಾದ್ಯಂತ ನಿರಪೇಕ್ಷಣಾ ಮತ್ರ ಕ್ಲಿಯರೆನ್ಸ್ ಲೆಟರ್ಗಳನ್ನು ಶೀಗ್ರದಲ್ಲಿಯೇ ನೀಡಲು ಈ ತಂತ್ರಾಂಶ ಸಹಾಯ ಮಾಡಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕಾರ್ಯಕ್ರಮವು ಜಯನಗರದ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವಾ ಅಕಾಡೆಮಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications