ಇಂಜಿನಿಯರ್ಸ್ ಡೇ: ಸರ್ ಎಂವಿ ಕೊಡುಗೆ ಸ್ಮರಿಸಿದ ಟ್ವಿಟ್ಟರ್ ಲೋಕ
ಬೆಂಗಳೂರು, ಸೆ. 15: ಭಾರತದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರಾತಃಸ್ಮರಣೀಯರಾದ ಸರ್ ಎಂ ವಿಶ್ವೇಶ್ವರಯ್ಯ ಅವರನ್ನು ಸೆಪ್ಟೆಂಬರ್ 15ರಂದು ವಿಶೇಷವಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಸರ್ ಎಂವಿ ಅವರು ಸಲ್ಲಿಸಿರುವ ಅಪಾರ ಕೊಡುಗೆಯ ಸ್ಮರಣೆಗಾಗಿ ಇವರ ಜನ್ಮ ದಿನವನ್ನು (ಸೆಪ್ಟೆಂಬರ್ 15) ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್ಸ್ ದಿನವಾಗಿ ಆಚರಿಸಲಾಗುತ್ತದೆ.
ಇಂದು ಭಾರತದ ಟ್ವಿಟ್ಟರ್ ಟ್ರೆಂಡಿಂಗ್ ಪಟ್ಟಿಯಲ್ಲಿ #EngineersDay ಟಾಪ್ ಟ್ರೆಂಡಿಂಗ್ ನಲ್ಲಿದೆ. ದೇಶದೆಲ್ಲೆಡೆಯಿಂದ ಸರ್. ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ. ವಿಶೇಷವೆಂದರೆ ನೇಪಾಳ ಸೇರಿದಂತೆ ಕೆಲ ಇತರೆ ರಾಷ್ಟ್ರಗಳಲ್ಲೂ ಈ ಟ್ಯಾಗ್ ಬಳಸಿ ಇಂಜಿನಿಯರ್ಸ್ ಗಳನ್ನು ಹೊಗಳಲಾಗಿದೆ.
ನದಿ ನೀರು ಹಂಚಿಕೆ ಸಮಸ್ಯೆ ಬಗ್ಗೆ ಮುಂಚಿತವಾಗಿ ಯೋಚನೆ ಮಾಡಿದ್ದ ಸರ್ ಎಂವಿ ಅವರು ಭಾರತದ ನದಿಗಳನ್ನು ಜೋಡಿಸುವ ಯೋಜನೆಯನ್ನು ರೂಪಿಸಿ ಅಂದಿನ ಪ್ರಧಾನಿ ಪಂಡಿತ್ ನೆಹರೂ ಅವರಿಗೆ ನೀಡಿದ್ದರು.
ಸರ್ ಎಂವಿ ಅವರ ಯೋಜನೆಗೆ ನೆಹರೂ ಅವರು ಒಪ್ಪಿಗೆ ನೀಡಿರಲಿಲ್ಲ ಎಂಬ ಸುದ್ದಿಯೂ ಇದೆ. ಮುಂಬೈ ಮಹಾನಗರಿಯಲ್ಲಿ ಮಹಾಮಳೆ ಸುರಿದರೂ ನೀರು ಇಂಗುವ ವ್ಯವಸ್ಥೆಯನ್ನು 1884ರಲ್ಲೇ ಸರ್ ಎಂ. ವಿಶ್ವೇಶ್ವರಯ್ಯ ಅವರು ರೂಪಿಸಿದ್ದರು. ಸರ್ ಎಂವಿ ಅವರ ಸಾಧನೆಯನ್ನು ಸ್ಮರಿಸುತ್ತಾ ಬಂದಿರುವ ಟ್ವೀಟ್ ಗಳು ಇಲ್ಲಿವೆ...

ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರ್ಸ್ ಪಾತ್ರ
ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರ್ಸ್ ಪಾತ್ರ ಅಧಿಕ, ಎಲ್ಲಾ ಇಂಜಿನಿಯರ್ಸ್ ಗೆ ಶುಭಹಾರೈಕೆ ಎಂದು ಟ್ವಿಟ್ಟರ್ ನಲ್ಲಿ ಇಂಜಿನಿಯರ್ಸ್ ಗಳ ಪಾತ್ರದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
|
ಸರ್ ಎಂವಿ ಅವರ ಕೊಡುಗೆ ಬರೀ ಕರ್ನಾಟಕಕ್ಕೆ ಸೀಮಿತವಾಗಿಲ್ಲ
ಸರ್ ಎಂ ವಿಶ್ವೇಶ್ವರಯ್ಯ ಅವರ ಕೊಡುಗೆ ಬರೀ ಕರ್ನಾಟಕಕ್ಕೆ ಸೀಮಿತವಾಗಿರಲಿಲ್ಲ. ಈ ಪಟ್ಟಿಯಲ್ಲಿರುವ ಎಲ್ಲಾ ನಗರಗಳ ಜಲ ಸಂಪನ್ಮೂಲ, ಒಳಚರಂಡಿ ವ್ಯವಸ್ಥೆಗೆ ಸರ್ ಎಂವಿ ಕೊಡುಗೆ ಇದೆ.
|
ಎಲ್ಲಾ ಇಂಜಿನಿಯರ್ಸ್ ಗಳಿಗೆ ಹ್ಯಾಪಿ ಡೇ
ದೇಶದ ಎಲ್ಲಾ ಇಂಜಿನಿಯರ್ಸ್ ಗಳಿಗೆ ಹ್ಯಾಪಿ ಇಂಜಿನಿಯರ್ಸ್ ಡೇ ಎಂದು ಮಾಹಿತಿ ಜೊತೆಗೆ ಶುಭ ಹಾರೈಕೆ.
|
ಇಂಜಿನಿಯರ್ಸ್ ಗಳ ಕುತೂಹಲದಿಂದ ಬದುಕು ಸುಂದರ
ಇಂಜಿನಿಯರ್ಸ್ ಗಳ ಕುತೂಹಲದಿಂದ ಬದುಕು ಸುಂದರವಾಗಿದೆ, ಅವರ ಜ್ಞಾನ ದೇಶದ ಅಭ್ಯುದಯಕ್ಕೆ ಬುನಾದಿ ಹಾಕಿಕೊಟ್ಟಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications