ರೋಗ ನಿವಾರಣೆಗೂ ಉಪಗ್ರಹ ನೆರವು ಪಡೆಯಬಹುದು: ಡಾ ರಾಧಾಕೃಷ್ಣನ್
ಬೆಂಗಳೂರು ಅಗಸ್ಟ್ 12: ಭಾರತೀಯ ಕೀಟ ನಿಯಂತ್ರಕರ ಸಂಘ (ಐಪಿಸಿಎ) ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ 'ಇಂಡಿಯಾ ಪೆಸ್ಟ್ 2019' ಎಂಬ 52ನೇ ವಾರ್ಷಿಕ ಸಭೆಯನ್ನು ಇಸ್ರೋ ಮಾಜಿ ನಿರ್ದೇಶಕ ಡಾ ರಾಧಾಕೃಷ್ಣನ್ ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿ ಆಗಿ ಭಾಗವಹಿಸಿದ್ದ ಅವರು ಮಾತನಾಡಿ, ಸಂಕ್ರಾಮಿಕ ವಾಗಿ ಹರಡುವ ಕಾಯಿಲೆಗಳನ್ನು ಉಪಗ್ರಹ ಆಧಾರಿತ ವಾಗಿ ಅವುಗಳ ದಿಕ್ಕು ಹಾಗು ಚಲನೆಯ ವೇಗವನ್ನು ಕಂಡು ಹಿಡಿಯಬಹುದಗಿದೆ. ಇದರಿಂದಾಗಿ ಕಾಯಿಲೆಯನ್ನು ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಸುಲಭವಾಗಿ ಅಳವಡಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ 2019-20ನೇ ಸಾಲಿನ ಆಡಳಿತ ತಂಡವನ್ನು ಆಯ್ಕೆ ಮಾಡಲಾಯಿತು. ಮೂರು ದಿನಗಳ ಸಮಾವೇಶದಲ್ಲಿ ಸಂಘದ ಸದಸ್ಯರಿಗೆ ಹಲವು ತಾಂತ್ರಿಕ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸಮ್ಮೇಳನಕ್ಕೆ ದೇಶದ ಮೂಲೆಮೂಲೆಯಿಂದ ಆಗಮಿಸಿದ ಸದಸ್ಯರಿಗೆ ಮನರಂಜನಾ ಕಾರ್ಯಕ್ರಮಗಳು ನಡೆದವು. ಜೊತೆಗೆ, ಹಲವು ಮಾಹಿತಿಪೂರ್ಣ ಪ್ರದರ್ಶನ ಮಳಿಗೆಗಳಿಗೂ ಅವಕಾಶ ಕಲ್ಪಿಸಲಾಗಿತ್ತು.
ಸಮಾವೇಶದ ಮುಖ್ಯ ಅತಿಥಿಯಾಗಿ ಇಸ್ರೋದ ಮಾಜಿ ಅಧ್ಯಕ್ಷ ಡಾ.ರಾಧಾಕೃಷ್ಣನ್ ಪಾಲ್ಗೊಂಡಿದ್ದರು. ದಕ್ಷಿಣ ವಲಯದ ಆಡಳಿತ ಸಮಿತಿಯ ಸದಸ್ಯ ಗಿರೀಶ್ ನಾಯರ್, ಐಪಿಸಿಎ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶಶಿಧರನ್, ಐಪಿಸಿಎ ಅಧ್ಯಕ್ಷ ಜಾಲ್ದಿ ತ್ರಿವೇದಿ, ಉಪಾಧ್ಯಕ್ಷ ಉದಯ್ ಮೆಮನ್, ಐಪಿಸಿಎ ಹೆಚ್ಚುವರಿ ಕಾರ್ಯದರ್ಶಿ ವಿಜಯ್ ಶುಕ್ಲ, ದಕ್ಷಿಣ ವಲಯದ ವಲಯ ಕಾರ್ಯದರ್ಶಿ ಅಶೋಕ್ ಭಟ್ ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications