ಕರ್ನಾಟಕದಲ್ಲಿ ದೇಶದ ಪ್ರಥಮ ಉರ್ದು ಸಂಚಾರಿ ಗ್ರಂಥಾಲಯ
ಬೆಂಗಳೂರು, ಸೆಪ್ಟಂಬರ್, 28 : ರಾಜ್ಯದ ಉರ್ದು ಅಕಾಡೆಮಿಯು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಗ್ರಂಥಾಲಯ ಆರಂಭಿಸಿದೆ. ಇದರ ಮೂಲಕ ಪುಸ್ತಕಗಳನ್ನು ಮುಕ್ತವಾಗಿ ಮಾರಾಟ ಮಾಡಲು ಮುಂದಾಗಿದೆ.
ಉರ್ದು ಸಂಚಾರಿ ಗ್ರಂಥಾಲಯದ ಉದ್ಘಾಟನೆಯನ್ನು ಅಲ್ಪಸಂಖ್ಯಾತ ಸಚಿವ ಡಾ. ಖಮರುಲ್ಲಾ ಇಸ್ಲಾಂ ಅವರು ವಿಧಾನಸೌಧ ಆವರಣದಲ್ಲಿ ನೆರವೇರಿಸಿದ್ದು, ಈ ಗ್ರಂಥಾಲಯವು ಬೀದರ್ ನಿಂದ ಚಾಮರಾಜ ನಗರದವರೆಗೆ ರಾಜ್ಯಾದ್ಯಂತ ಸಂಚಾರ ಮಾಡಲಿದೆ ಎಂದು ತಿಳಿಸಿದರು.[ಅಂದು ಉಪನ್ಯಾಸಕಿ, ಇಂದು ಸಾಹಿತ್ಯ ಪ್ರಸಾರಕಿ]

ಈ ಸಂಚಾರಿ ಗ್ರಂಥಾಲಯವು ಉರ್ದು ಭಾಷಿಗರು ಹೆಚ್ಚಾಗಿರುವ ಕಡೆಯಲ್ಲಿ ಸಂಚರಿಸಲಿದೆ. ಇದರಲ್ಲಿ ಓದುಗರಿಗೆ ಪುಸ್ತಕ ಒದಗಿಸಲಾಗುತ್ತದೆ ಹಾಗೂ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದು ದೇಶದಲ್ಲೇ ಮೊದಲ ಉರ್ದು ಭಾಷೆಯ ಸಂಚಾರಿ ಗ್ರಂಥಾಲಯಎಂಬ ಹೆಗ್ಗಳಿಕೆ ಪಡೆದುಕೊಂಡಿದೆ ಎಂದು ಸಚಿವರು ತಿಳಿಸಿದರು.
ಈ ವ್ಯವಸ್ಥೆಯಿಂದ ಉರ್ದು ಮತ್ತು ಕನ್ನಡ ಸಾಹಿತ್ಯ ಪರಸ್ಪರ ಅನುವಾದಗೊಳ್ಳುವ ಸಾಧ್ಯತೆಗಳು ಇರುತ್ತದೆ. ಆಗ ಎರಡು ಸಮುದಾಯಕ್ಕೂ ವಿಭಿನ್ನ ಸಾಹಿತ್ಯದ ಅಭಿರುಚಿ ದೊರೆತಂತಾಗುತ್ತದೆ. ಎಂದು ಸಚಿವ ಖಮರುಲ್ಲಾ ಹೇಳಿದರು.
ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ಅಕಾಡೆಮಿ ಅಧ್ಯಕ್ಷ ಡಾ. ಫೌಜಿಯಾ ಚೌಧರಿ ಮಾತನಾಡಿ, ೧೦.೦೦೦ ಪುಸ್ತಕಗಳು ಮಾರಾಟಕ್ಕೆ ಒದಗಿಸಲಾಗಿದೆ. ಪುಸ್ತಕ ಮಾರಾಟದಿಂದ ಬರುವ ಹಣವನ್ನು ಗ್ರಂಥಾಲಯ ವಾಹನ ಚಾಲಕರು, ಸಿಬ್ಬಂದಿ ವೇತನ ಭತ್ಯೆಗೆ ಬಳಸಲಾಗುತ್ತದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications