ಕರ್ನಾಟಕದಲ್ಲಿ ದೇಶದ ಪ್ರಥಮ ಉರ್ದು ಸಂಚಾರಿ ಗ್ರಂಥಾಲಯ
ಬೆಂಗಳೂರು, ಸೆಪ್ಟಂಬರ್, 28 : ರಾಜ್ಯದ ಉರ್ದು ಅಕಾಡೆಮಿಯು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಗ್ರಂಥಾಲಯ ಆರಂಭಿಸಿದೆ. ಇದರ ಮೂಲಕ ಪುಸ್ತಕಗಳನ್ನು ಮುಕ್ತವಾಗಿ ಮಾರಾಟ ಮಾಡಲು ಮುಂದಾಗಿದೆ.
ಉರ್ದು ಸಂಚಾರಿ ಗ್ರಂಥಾಲಯದ ಉದ್ಘಾಟನೆಯನ್ನು ಅಲ್ಪಸಂಖ್ಯಾತ ಸಚಿವ ಡಾ. ಖಮರುಲ್ಲಾ ಇಸ್ಲಾಂ ಅವರು ವಿಧಾನಸೌಧ ಆವರಣದಲ್ಲಿ ನೆರವೇರಿಸಿದ್ದು, ಈ ಗ್ರಂಥಾಲಯವು ಬೀದರ್ ನಿಂದ ಚಾಮರಾಜ ನಗರದವರೆಗೆ ರಾಜ್ಯಾದ್ಯಂತ ಸಂಚಾರ ಮಾಡಲಿದೆ ಎಂದು ತಿಳಿಸಿದರು.[ಅಂದು ಉಪನ್ಯಾಸಕಿ, ಇಂದು ಸಾಹಿತ್ಯ ಪ್ರಸಾರಕಿ]

ಈ ಸಂಚಾರಿ ಗ್ರಂಥಾಲಯವು ಉರ್ದು ಭಾಷಿಗರು ಹೆಚ್ಚಾಗಿರುವ ಕಡೆಯಲ್ಲಿ ಸಂಚರಿಸಲಿದೆ. ಇದರಲ್ಲಿ ಓದುಗರಿಗೆ ಪುಸ್ತಕ ಒದಗಿಸಲಾಗುತ್ತದೆ ಹಾಗೂ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದು ದೇಶದಲ್ಲೇ ಮೊದಲ ಉರ್ದು ಭಾಷೆಯ ಸಂಚಾರಿ ಗ್ರಂಥಾಲಯಎಂಬ ಹೆಗ್ಗಳಿಕೆ ಪಡೆದುಕೊಂಡಿದೆ ಎಂದು ಸಚಿವರು ತಿಳಿಸಿದರು.
ಈ ವ್ಯವಸ್ಥೆಯಿಂದ ಉರ್ದು ಮತ್ತು ಕನ್ನಡ ಸಾಹಿತ್ಯ ಪರಸ್ಪರ ಅನುವಾದಗೊಳ್ಳುವ ಸಾಧ್ಯತೆಗಳು ಇರುತ್ತದೆ. ಆಗ ಎರಡು ಸಮುದಾಯಕ್ಕೂ ವಿಭಿನ್ನ ಸಾಹಿತ್ಯದ ಅಭಿರುಚಿ ದೊರೆತಂತಾಗುತ್ತದೆ. ಎಂದು ಸಚಿವ ಖಮರುಲ್ಲಾ ಹೇಳಿದರು.
ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ಅಕಾಡೆಮಿ ಅಧ್ಯಕ್ಷ ಡಾ. ಫೌಜಿಯಾ ಚೌಧರಿ ಮಾತನಾಡಿ, ೧೦.೦೦೦ ಪುಸ್ತಕಗಳು ಮಾರಾಟಕ್ಕೆ ಒದಗಿಸಲಾಗಿದೆ. ಪುಸ್ತಕ ಮಾರಾಟದಿಂದ ಬರುವ ಹಣವನ್ನು ಗ್ರಂಥಾಲಯ ವಾಹನ ಚಾಲಕರು, ಸಿಬ್ಬಂದಿ ವೇತನ ಭತ್ಯೆಗೆ ಬಳಸಲಾಗುತ್ತದೆ ಎಂದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications